ರಕ್ಷಾ ಬಂಧನ ಹಿನ್ನಲೆಯಲ್ಲಿ ವಿಶ್ವದ ಅತಿ ಎತ್ತರದ ಯುದ್ಧಭೂಮಿಯಾದ ಸಿಯಾಚಿನ್ ಗೆ ತೆರಳಿ ಯೋಧರಿಗೆ ರಾಖಿ ಕಟ್ಟುವ ಮೂಲಕ ಕೇಂದ್ರ ಜವಳಿ ಸಚಿವೆ ಸ್ಮೃತಿ ಇರಾನಿ ರಕ್ಷಾ ಬಂಧನವನ್ನು ಅರ್ಥಪೂರ್ಣವಾಗಿ ಆಚರಿಸಿದ್ದಾರೆ. ಜಮ್ಮು-ಕಾಶ್ಮೀರದ ಸಿಯಾಚಿನ್ ಔಟ್ ಪೊಸ್ಟ್ ಗೆ ವಾಯು ಪಡೆಯ ವಿಶೇಷ...