Share with your friends

  • By E-Mail
To :
Your Name :
Your E-Mail :
Link :
ಪ್ರಧಾನಿ ನರೇಂದ್ರ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

ಕರ್ನಾಟಕದಲ್ಲಿ ಎಂದಿನಂತೆ ನೈಋತ್ಯ ಮುಂಗಾರು ಇದೆ ಎಂಬ ಸಾಮಾನ್ಯ ಗ್ರಹಿಕೆಯನ್ನು ಅಲ್ಲಗಳೆದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ವಾಸ್ತವ ಚಿತ್ರಣವನ್ನು ಪರಿಚಯಿಸಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಪ್ರಸಕ್ತ ಸಾಲಿನ ಜೂನ್ 1 ರಿಂದ ಆಗಸ್ಟ್ 15 ರ ವರೆಗಿನ...