Share with your friends

  • By E-Mail
To :
Your Name :
Your E-Mail :
Link :
ಗೋವಿನ ಹೃದಯಾಕ್ರಂದನವನ್ನು ಅರ್ಥಮಾಡಿಕೊಳ್ಳದಿದ್ದರೆ ಸರ್ವನಾಶ ನಿಶ್ಚಿತ: ಗೋಚಾತುರ್ಮಾಸ್ಯದಲ್ಲಿ ರಾಘವೇಶ್ವರಶ್ರೀ

ಗೋವು ಕೇಳಿದ್ದನ್ನೆಲ್ಲಾ ಕೊಡುತ್ತದೆ. ಪುರಾಣದಲ್ಲಿ ಹೇಳಲಾದ ಕಾಮಧೇನು ಹೇಗೆ ಬೇಡಿದ್ದನ್ನೆಲ್ಲಾ ನೀಡುತ್ತದೆಯೋ, ಹಾಗೆಯೇ ದೇಶೀಯ ಗೋವುಗಳು ಕೂಡ ಎಲ್ಲವನ್ನು ನೀಡುತ್ತದೆ. ಆರೋಗ್ಯಕ್ಕೆ, ಸಂಪತ್ತಿಗೆ, ಪುಣ್ಯ ಸಂಪಾಧನೆಗೆ ಗೋವು ಮೂಲವಾಗಿದೆ ಎಂದು ಶ್ರೀರಾಮಚಂದ್ರಾಪುರಮಠದ ಬೆಂಗಳೂರಿನ ಶಾಖಾಮಠದಲ್ಲಿ ನಡೆಯುತ್ತಿರುವ ಗೋಚಾತುರ್ಮಾಸ್ಯದ ಗೋಸಂದೇಶ ಸಭೆಯಲ್ಲಿ ಸಾನ್ನಿಧ್ಯವಹಿಸಿದ್ದ...