Share with your friends

  • By E-Mail
To :
Your Name :
Your E-Mail :
Link :
ಎಲ್ಲೇ ಇರು, ಏನೇ ಆಗಿರು, ಗೋಪ್ರೇಮಿ ಆಗಿರು: ಗೋಚಾತುರ್ಮಾಸ್ಯದಲ್ಲಿ ರಾಘವೇಶ್ವರಶ್ರೀ

ಅಪೇಕ್ಷೆಯೇ ವ್ಯವಸ್ಥೆಯ ತಾಯಿಯಾಗಿದ್ದು, ನಾವೆಲ್ಲರೂ ಶುದ್ಧವಾದ ಹಾಲನ್ನು ಮಾತ್ರ ಕುಡಿಯುವ ಸಂಕಲ್ಪ ಮಾಡಿ, ಹಾಲಿನ ರೂಪದಲ್ಲಿರುವ ಹಾಲಾಹಲವನ್ನು ತಿರಸ್ಕರಿಸುವ ಸಂಘಟಿತ ಪ್ರಯತ್ನ ಮಾಡಿದರೆ ಖಂಡಿತವಾಗಿ ಗೋ ಆಂದೋಲನವನ್ನು ಯಶಸ್ವಿಗೊಳಿಸಲು ಸಾಧ್ಯ ಎಂದು ಶ್ರೀರಾಮಚಂದ್ರಾಪುರಮಠದ ಶ್ರೀಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳವರು ನುಡಿದರು. ಶ್ರೀರಾಮಚಂದ್ರಾಪುರಮಠದ ಬೆಂಗಳೂರಿನ ಶಾಖಾಮಠದಲ್ಲಿ...