Share with your friends

  • By E-Mail
To :
Your Name :
Your E-Mail :
Link :
ಮಂಗಳೂರಿಗೆ ಅಮಿತ್ ಷಾ ಆಗಮನ: ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ

ಮಂಗಳೂರಿನಲ್ಲಿ ನಡೆಯಲಿರುವ ತಿರಂಗಾ ಯಾತ್ರೆಯಲ್ಲಿ ಪಾಲ್ಗೊಳ್ಳಲು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ನಗರಕ್ಕೆ ಆಗಮಿಸಿದ್ದು, ಜಿಲ್ಲಾ ಬಿಜೆಪಿ ನಾಯಕರಿಂದ ಅಮಿತ್ ಷಾ ಅವರಿಗೆ ಭವ್ಯ ಸ್ವಾಗತ ನೀಡಲಾಗಿದೆ. ಚಂಡಿಗಢ-ಕೊಚ್ಚಿವೇಲಿ ಎಕ್ಸ್​ಪ್ರಸ್​ನಲ್ಲಿ ಆಗಮಿಸಿದ ಅಮಿತ್ ಷಾ ಮಂಗಳೂರು ರೈಲ್ವೆ ಜಂಕ್ಷನ್​ಗೆ ಬಂದಿಳಿದು, ಸದ್ಯ ಅವರು...