Share with your friends

  • By E-Mail
To :
Your Name :
Your E-Mail :
Link :
ಖಡ್ಗಕ್ಕೆ ಆಗದಿರುವುದನ್ನು ಕರುಣೆ ಮಾಡಬಲ್ಲದು ಗೋಕಥಾದಲ್ಲಿ: ರಾಘವೇಶ್ವರ ಶ್ರೀ

ಖಡ್ಗಕ್ಕೆ ಆಗದಿರುವುದನ್ನು ಕರುಣೆ ಮಾಡಬಲ್ಲದು, ಸತ್ಯ ಹೇಳುವುದನ್ನೊಂದು ಕಲಿತರೆ, ಮತ್ತೆಲ್ಲಾ ಗುಣಗಳೂ ತಾನಾಗಿಯೇ ಬಂದು ಸೇರುತ್ತದೆ ಎಂದು ಶ್ರೀ ರಾಮಚಂದ್ರಾಪುರ ಮಠಾಧೀಶ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರು ನುಡಿದರು. ಗೋಚಾತುರ್ಮಾಸ್ಯದ ಅಂಗವಾಗಿ ಶ್ರೀ ರಾಮಚಂದ್ರಾಪುರದ ಬೆಂಗಳೂರು ಶಾಖಾಮಠದಲ್ಲಿ ಸಂಪನ್ನವಾದ ಗೋಕಥಾದಲ್ಲಿ ಪುಣ್ಯಕೋಟಿಯ ಕಥೆಯನ್ನು ನಿರೂಪಿಸಿದ...