ರಾಜ್ಯದ ಮುಖ್ಯಕಾರ್ಯದರ್ಶಿ ಅರವಿಂದ ಜಾದವ್ ಅವರ ವಿರುದ್ಧ ಕೇಳಿ ಬಂದಿರುವ ಭೂ ಕಬಳಿಕೆ ಆರೋಪಗಳ ಕುರಿತು ತನಿಖೆ ನಡೆಸಿ, ವರದಿ ನೀಡುವಂತೆ ಕಂದಾಯ ಇಲಾಖೆಗೆ ಸೂಚನೆ ನೀಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಆರೋಪಗಳ ಬಗ್ಗೆ...