ಗೌರಿ-ಗಣೇಶ ಹಬ್ಬ ಆಚರಣೆಯು ಪರಿಸರ ಸ್ನೇಹಿಯಾಗಿರಲಿ. ರಾಸಾಯನಿಕ ಬಣ್ಣಗಳಿಂದ ಪರಿಸರ, ನೀರು ಮಲಿನವಾಗುತ್ತದೆ. ಆದುದರಿಂದ ಹೆಚ್ಚೆಚ್ಚು ಮಣ್ಣಿನ ಗಣೇಶ ಮತ್ತು ದುರ್ಗೆಯ ವಿಗ್ರಹಗಳನ್ನು ತಂದು ಪೂಜೆ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ರೆಡಿಯೋ ಕಾರ್ಯಕ್ರಮ ಮನ್ ಕಿ ಬಾತ್ ನ...