ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನ ಬಗ್ಗೆ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅಸಮಾಧಾನ ವ್ಯಕ್ತಪಡಿಸಿದ್ದು, ಶಾಂತಿಯುತ ಹೋರಾಟ ನಡೆಸುವಂತೆ ಪ್ರತಿಭಟನಾಕಾರರಲ್ಲಿ ಮನವಿ ಮಾಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕಾವೇರಿ ಜಲಾನಯನ ಭಾಗದಲ್ಲಿ...