Share with your friends

  • By E-Mail
To :
Your Name :
Your E-Mail :
Link :
ಅಮೃತಮಹಲ್ ತಳಿಯ ಸಂರಕ್ಷಣೆಗೆ ಶ್ರೀರಾಮಚಂದ್ರಾಪುರಮಠ ಸಿದ್ಧಃ ರಾಘವೇಶ್ವರ ಶ್ರೀ

ಅಮೃತಮಹಲ್ ತಳಿಯ ಸಂರಕ್ಷಣೆಯ ಜವಾಬ್ದಾರಿಯನ್ನು ಶ್ರೀ ರಾಮಚಂದ್ರಾಪುರ ಮಠವು ವಹಿಸಿಕೊಳ್ಳಲು ಸಿದ್ದವಿದೆ. ಇದು ಸರ್ಕಾರಕ್ಕೆ ನಮ್ಮ ಆಗ್ರಹವಾಗಿದ್ದು, ಸರ್ಕಾರದಿಂದ ಭೂಮಿ ಅಥವಾ ಹಣದ ನಿರೀಕ್ಷೆ ನಮಗಿಲ್ಲ. ಅಳಿಯುತ್ತಿರುವ ಅಮೂಲ್ಯ ಅಮೃತಮಹಲ್ ತಳಿಯ ಸಂರಕ್ಷಣೆಯಷ್ಟೇ ಶ್ರೀಮಠದ ಕಾಳಜಿ ಆಗಿದೆ ಎಂದು ಶ್ರೀ ರಾಮಚಂದ್ರಾಪುರ...