Share with your friends

  • By E-Mail
To :
Your Name :
Your E-Mail :
Link :
ಗೋವು ಸಂಚರಿಸುವ ಸ್ಥಳಗಳನ್ನು ಪ್ಲಾಸ್ಟಿಕ್ ಮುಕ್ತವಾಗಿಸಿ: ರಾಘವೇಶ್ವರ ಶ್ರೀ

ಅಮೃತವನ್ನು ಕೊಡುವ ಗೋವಿಗೆ ನಾವು ಪ್ಲಾಸ್ಟಿಕ್ ರೂಪದ ವಿಷವನ್ನು ಕೊಡಬಾರದು, ಮಾನವರಿಗೆ ಮಾತ್ರ ಬದುಕುವ ಹಕ್ಕಿದೆ ಎಂಬುದರಲ್ಲಿ ಅರ್ಥವಿಲ್ಲ. ಎಲ್ಲ ಜೀವಿಗಳಿಗೂ ಬದುಕುವ ಹಕ್ಕಿದೆ ಎಂದು ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರು ಹೇಳಿದರು. ಶ್ರೀ ರಾಮಚಂದ್ರಾಪುರ ಮಠದ ಬೆಂಗಳೂರಿನ ಶಾಖಾಮಠದಲ್ಲಿ...