ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಸುಪ್ರೀಂ ಕೋರ್ಟ್ ನೀಡಿರುವ ಆದೇಶವನ್ನು ವಿರೋಧಿಸಿ ಸೆ.9ರಂದು ಕರ್ನಾಟಕ ಬಂದ್ ಗೆ ಕರೆ ನೀದಲಾಗಿದ್ದು, ಬಂದ್ನಿಂದಾಗಿ ಜನಜೀವನ ಅಸ್ತವ್ಯಸ್ತಗೊಳ್ಳುವ ಸಾಧ್ಯತೆ ಇದೆ. ಅಗತ್ಯ ವಸ್ತುಗಳ ಲಭ್ಯತೆ ಬಿಟ್ಟರೆ ಇತರೆ ಸೇವೆಗಳು ಹಾಗೂ ಸಾರಿಗೆ ಸಂಪರ್ಕ ಬಹುತೇಕ ಸ್ತಬ್ಧಗೊಳ್ಳಲಿದೆ....