ರಿಯೋ ಒಲಿಂಪಿಕ್ಸ್ ನಲ್ಲಿ ಮಹಿಳೆಯರ ಬ್ಯಾಡ್ಮಿಂಟನ್ ಸಿಂಗಲ್ಸ್ ವಿಭಾಗದಲ್ಲಿ ಬೆಳ್ಳಿ ಪದಕ ಜಯಿಸಿ ಭಾರತಕ್ಕೆ ಹೆಮ್ಮೆ ತಂದುಕೊಟ್ಟ ಪಿ.ವಿ ಸಿಂಧು, ಕೋಚ್ ಪದ್ಮಭೂಷಣ ಗೋಪೀಚಂದ್ ಶ್ರೀರಾಮಚಂದ್ರಾಪುರಮಠಕ್ಕೆ ಕುಟುಂಬ ಸಹಿತರಾಗಿ ಆಗಮಿಸಿ ಶ್ರೀಸಂಸ್ಥಾನದವರಿಂದ ಅನುಗ್ರಹ ಪಡೆದರು. ದೇಶಕ್ಕೆ ಗೌರವ ತಂದುಕೊಟ್ಟವರು ಶ್ರೀಮಠಕ್ಕೆ ಆಗಮಿಸಿರುವುದು...