ತಮಿಳುನಾಡಿಗೆ ಕಾವೇರಿ ನೀರನ್ನು ಹರಿಸುತ್ತಿರುವುದನ್ನು ಖಂಡಿಸಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಕೆಲ ಹೋರಾಟಗಾರರು ಕೆಆರ್ಎಸ್ ಡ್ಯಾಮ್ ಗೇಟ್ಗಳನ್ನು ಬಂದ್ ಮಾಡಲು ಯತ್ನಿಸಿದರಲ್ಲದೆ ಅಣೆಕಟ್ಟೆಗೆ ಹಾರಲು ಪ್ರಯತ್ನಿಸಿದರು. ಹಾಗಾಗಿ ಆಗಬಹುದಾದ ಅನಾಹುತನವನ್ನು ತಡೆಯುವ ಸಲುವಾಗಿ ಪೊಲೀಸರು ಲಘು ಲಾಠಿ ಪ್ರಹಾರ ಮಾಡಿದ್ದಾರೆ ಎಂದು...