Share with your friends

  • By E-Mail
To :
Your Name :
Your E-Mail :
Link :
ರೈತರ ಸಂಕಷ್ಟಕ್ಕೆ ರಾಜ್ಯ ಸರ್ಕಾರವೇ ಕಾರಣ: ಬಿ.ಎಸ್.ಯಡಿಯೂರಪ್ಪ

ರೈತರು ಸಂಕಷ್ಟಕ್ಕೆ ಸಿಲುಕಲು ರಾಜ್ಯ ಸರ್ಕಾರವೇ ನೇರ ಕಾರಣ.ಬೆಳೆನಷ್ಟ ಉಂಟಾಗಿರುವ ರೈತರಿಗೆ ಎಕರೆಗೆ ಕೂಡಲೇ 25 ಸಾವಿರ ರೂ. ಸಹಾಯಧನ ನೀಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆಗ್ರಹಿಸಿದ್ದಾರೆ. ಕವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ...