Share with your friends

  • By E-Mail
To :
Your Name :
Your E-Mail :
Link :
ಕಾವೇರಿ ವಿವಾದ: ಸುಪ್ರೀಂ ಸೂಚನೆ ಆದೇಶ ಖಂಡಿಸಿ ಭುಗಿಲೆದ್ದ ಪ್ರತಿಭಟನೆ

ಕಾವೇರಿ ನದಿ ನೀರಿನ ವಿಚಾರದಲ್ಲಿ ಸುಪ್ರೀಂ ಕೋರ್ಟ್ ನಲ್ಲಿ ರಾಜ್ಯಕ್ಕೆ ಮತ್ತೆ ಅನ್ಯಾಯವಾಗಿರುವುದರಿಂದ ಒಂದೆಡೆ ಜನತೆ ಬೇಸರಗೊಂಡಿದ್ದರೆ ಮತ್ತೊಂದೆಡೆ ತಮಿಳುನಾಡಿನಲ್ಲಿ ಕನ್ನಡಿಗರ ಮೇಲೆ ಹಲ್ಲೆ ನಡೆಸಲಾಗಿರುವುದರಿಂದ ರಾಜ್ಯದಲ್ಲಿ ಕನ್ನಡಿಗರ ಆಕ್ರೋಶ ಭುಗಿಲೆದ್ದಿದೆ. ಬೆಂಗಳೂರು, ಮೈಸೂರು, ಚಾಮರಾಜನಗರ, ಮಂಡ್ಯ, ಚಿತ್ರದುರ್ಗ, ಬೆಳಗಾವಿ,...