ಕಾವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀ ಕೋರ್ಟ್ ಆದೇಶ ಖಂಡಿಸಿ ರಾಜ್ಯದಾದ್ಯಂತ ಆಕ್ರೋಶ ಭುಗಿಲೆದ್ದಿದ್ದು, ಪ್ರತಿಭಟನೆಗಳು ತೀವ್ರ ಸ್ವರೂಪ ಪಡೆದುಕೊಂಡಿದೆ.ರಾಜಧಾನಿ ಬೆಂಗಳೂರಿನಾದ್ಯಂತ ಪರಿಸ್ಥಿತಿ ಪ್ರಕ್ಷುಬ್ಧಗೊಂಡಿರುವ ಹಿನ್ನಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಕೆಲ ಸೂಕ್ಷ್ಮ ಪ್ರದೇಶಗಳಲ್ಲಿ ಮತ್ತು ತಮಿಳರು ಹೆಚ್ಚಾಗಿ ಇರುವ ಪ್ರದೇಶಗಳಲ್ಲಿ...