Share with your friends

  • By E-Mail
To :
Your Name :
Your E-Mail :
Link :
ಕಾವೇರಿ ವಿವಾದ: ಹೈಕಮಾಂಡ್ ಗೆ ಸಿಎಂ ಮಾಹಿತಿ

ಕಾವೇರಿ ನದಿ ನೀರು ವಿವಾದದ ವಿಚಾರವಾಗಿ ರಾಜ್ಯದಲ್ಲಿ ಪ್ರತಿಭಟನೆ ಭುಗಿಲೆದ್ದಿದ್ದು, ರಾಜ್ಯದಲ್ಲಿ ನಡೆದಿರುವ ಬೆಳವಣಿಗೆಗಳು ಹಾಗೂ ಕಾನೂನು ಸುವ್ಯವಸ್ಥೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್ ಹೈಕಮಾಂಡ್ ಗೆ ಮಾಹಿತಿ ನೀಡಿದ್ದಾರೆ. ರಾಜ್ಯದಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಕಾನೂನು ಸುವ್ಯವಸ್ಥೆ ಹತೋಟಿಯಲ್ಲಿದೆ...