ಕಾವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಉಂಟಾಗಿರುವ ಸಂಕಷ್ಟ ಹಿನ್ನಲೆಯಲ್ಲಿ ಇಂದು ವಿಧಾನಮಂಡಲ ವಿಶೇಷ ಅಧಿವೇಶನ ಕರೆಯಲಾಗಿದೆ. ಸುಪ್ರೀಂ ಕೋರ್ಟ್ ತೀರ್ಪಿನ ಅನುಸಾರ ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ ಎಂಬ ಐತಿಹಾಸಿಕ ನಿರ್ಣಯವನ್ನು ವಿಧಾನ ಮಂಡಲದ ವಿಶೇಷ ಅಧಿವೇಶನದಲ್ಲಿ ಕೈಗೊಳ್ಳುವ...