Share with your friends

  • By E-Mail
To :
Your Name :
Your E-Mail :
Link :
ಕಾವೇರಿ ವಿವಾದ: ಸುಪ್ರೀಂ ನಲ್ಲಿ ರಾಜ್ಯದ ಅರ್ಜಿ ವಿಚಾರಣೆ

ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಇಂದು ಸುಪ್ರೀಂ ಕೋರ್ಟ್ ನಲ್ಲಿ ಕರ್ನಾಟಕದ ಅರ್ಜಿ ವಿಚಾರಣೆ ನಡೆಯಲಿದ್ದು, ರಾಜ್ಯ ಸರ್ಕಾರ ನೀಡಿದ ಕಾರಣಗಳನ್ನು ಹಾಗೂ ವಿಧಾನಮಂಡಲ ಅಧಿವೇಶನದಲ್ಲಿ ಕೈಗೊಂಡ ನಿರ್ಣಯಗಳನ್ನು ಸುಪ್ರೀಂ ಕೋರ್ಟ್ ಪುರಸ್ಕರಿಸಲಿದೆಯೇ ಎಂಬುದನ್ನು ಕಾದುನೋಡಬೇಕಿದೆ. ಡಿಸೆಂಬರ್ ಅಂತ್ಯದವರೆಗೆ ತಮಿಳುನಾಡಿಗೆ ಕಾವೇರಿ ನೀರು ಹರಿಸಲು...