ಕಾವೇರಿ ಜಲ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನ್ಯಾಯಾಧಿಕರಣದ ಐ ತೀರ್ಪಿನಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗಬಾರದೆಂದು ರಾಜ್ಯ ಸರ್ಕಾರ ರಾತ್ರಿಯಿಂದಲೆ ತಮಿಳುನಾಡಿಗೆ ನೀರು ಹರಿಸಿದೆ. ಕರ್ನಾಟಕ ಸಲ್ಲಿಸಿರುವ ಅರ್ಜಿಯ ಮರುವಿಚಾರಣೆ ಇದೇ ಅಕ್ಟೋಬರ್ 18ರಂದು ನಡೆಯಲಿದ್ದು, ಈ ಹಿನ್ನಲೆಯಲ್ಲಿ ರಾಜ್ಯಕ್ಕೆ ಯಾವುದೇ ಹಿನ್ನಡೆಯಾಗಬಾರದು ಎಂಬ...