Share with your friends

  • By E-Mail
To :
Your Name :
Your E-Mail :
Link :
ವರುಣನ ಅರ್ಭಟಕ್ಕೆ 8 ಜನರು ಬಲಿ: ಮೃತರ ಕುಟುಂಬಕ್ಕೆ ಸರ್ಕಾರದಿಂದ 5 ಲಕ್ಷ ಪರಿಹಾರ

ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಸುರಿದ ಕುಂಭದ್ರೋಣ ಮಳೆಗೆ ಎಂಟು ಜನರು ಬಲಿಯಾಗಿದ್ದಾರೆ. ವರುಣನ ಆರಭ್ಹಟಕ್ಕೆ ಸಂಭವಿಸಿದ ವಿವಿಧ ಅವಘಡಗಳಲ್ಲಿ ಹಾಗೂ ಸಿಡಿಲು ಬಡಿದು ಒಟ್ಟು 8 ಮಂದಿ ಸಾವಿಗೀಡಾಗಿದ್ದರೆ ನಾಲ್ವರೂ ಗಂಭೀರ ಗಾಯಗೊಂಡಿದ್ದಾರೆ. ಇನ್ನೂ ಎರಡು-ಮೂರು ದಿನಗಳ ಕಾಲ ಇದೇ ರೀತಿಯಲ್ಲೇ ಮಳೆ...