Share with your friends

  • By E-Mail
To :
Your Name :
Your E-Mail :
Link :
ಕರ್ತವ್ಯ ನಿರತ ರಾಜ್ಯದ ಯೋಧ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣು

ಜಮ್ಮು ಕಾಶ್ಮೀರ: ಜಮ್ಮು ಕಾಶ್ಮೀರದ ಅನಂತ್‌ನಾಗ್‌ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕರ್ನಾಟಕದ ಯೋಧ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಬೆಂಗಳೂರಿನ ರಾಜಗೋಪಾಲ ನಗರದ ನಿವಾಸಿ ನರೇಂದ್ರ ಎಂಬ ಯೋಧನೇ ಆತ್ಮಹತ್ಯೆ ಮಾಡಿಕೊಂಡವರಾಗಿದ್ದಾರೆ. ಇವರು ಕಳೆದ ಎರಡು ವರ್ಷಗಳಿಂದ ಸೇನೆಯಲ್ಲಿ...