ಪೆಟ್ರೋಲ್ ಬಂಕ್ ಮಾಲೀಕರ ಕಮಿಷನ್ ಮೊತ್ತವನ್ನು ಪರಿಷ್ಕರಿಸುವ ಕುರಿತ ನ್ಯಾಯಮೂರ್ತಿ ಅಪೂರ್ವಚಂದ್ರ ಸಮಿತಿಯ ವರದಿ ಜಾರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯದ ತೈಲ ಮಾರಾಟಗಾರರು ಇದೇ 13ರಂದು ಪೆಟ್ರೋಲ್ ಬಂಕ್ ಬಂದ್ ಪ್ರತಿಭಟನೆಗೆ ಕರೆ ನೀಡಿದ್ದಾರೆ. ರಾಜ್ಯದ 4,000 ಬಂಕ್ಗಳು...