Untitled Document
Sign Up | Login    
Dynamic website and Portals
  

National News

ದೇಶಿ ನಿರ್ಮಿತ ಯುದ್ಧ ನೌಕೆ ಐಎನ್‌ಎಸ್‌ ಕಿಲ್ತಾನ್‌ ಲೋಕಾರ್ಪಣೆ

ದೇಶಿ ನಿರ್ಮಿತ ಮೂರನೇ ಜಲಾಂತರ್ಗಾಮಿ ನೌಕೆ ಪ್ರಾಜೆಕ್ಟ್‌ 28ರ ಅಡಿಯಲ್ಲಿ ನಿರ್ಮಾಣಗೊಂಡ ಐಎನ್‌ಎಸ್‌ ಕಿಲ್ತಾನ್‌ ನೌಕೆಯನ್ನು ವಿಶಾಖಪಟ್ಟಣದ ನೌಕಾ ನೆಲೆಯಲ್ಲಿ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಲೋಕಾರ್ಪಣೆ ಮಾಡಿದರು.... More »

ಶಬರಿಮಲೈ: ಮಹಿಳೆಯರ ದೇಗುಲ ಪ್ರವೇಶ ಕುರಿತ ಅರ್ಜಿ ಸಾಂವಿಧಾನಿಕ ಪೀಠಕ್ಕೆ

ಶಬರಿಮಲೈ ದೇಗುಲಕ್ಕೆ ಮಹಿಳೆಯ ಪ್ರವೇಶ ಕುರಿತಾದ ಆರ್ಜಿಯನ್ನು ಸುಪ್ರೀಂ ಕೋರ್ಟ್ ಸಾಂವಿಧಾನಿಕ ಪೀಠಕ್ಕೆ ವರ್ಗಾಯಿಸಿದೆ.More »

ಆರುಷಿ ಹತ್ಯೆ ಪ್ರಕರಣ: ತಲ್ವಾರ್ ದಂಪತಿಗಳು ಖುಲಾಸೆ;ಅಲಹಾಬಾದ್ ಹೈಕೋರ್ಟ್ ತೀರ್ಪು

ಆರುಷಿ ತಲ್ವಾರ್ ಹಾಗೂ ಹೇಮರಾಜ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರುಷಿ ತಂದೆ-ತಾಯಿಗಳಾದ ರಾಜೇಶ್ ತಲ್ವಾರ್ ಹಾಗೂ ನೂಪುರ್ ತಲ್ವಾರ್ ದಂಪತಿಗ್ಯನ್ನು ಖುಲಾಸೆಗೊಳಿಸಿ ಅಲಹಾಬಾದ್ ಹೈಕೊರ್ಟ್ ತೀರ್ಪು ಪ್ರಕಟಿಸಿದೆ.More »

ದೇಶವ್ಯಾಪಿ ಪೆಟ್ರೋಲ್ ಬಂಕ್ ಮುಷ್ಕರ ವಾಪಸ್

Petrol Bunk

ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಪೆಟ್ರೋಲ್ ಬಂಕ್ ಡೀಲರ್ ಗಳು ಅ.13ರಂದು ದೇಶಾದ್ಯಂತ ಕರೆ ನೀಡಿದ್ದ ಮುಷ್ಕರವನ್ನು ವಾಪಸ್ ಪಡೆದುಕೊಂಡಿದ್ದಾರೆ.More »

ಕಾಲೇಜು ಉಪನ್ಯಾಸಕರಿಗೆ ದೀಪಾವಳಿ ಕೊಡುಗೆ: ವೇತನ ಹೆಚ್ಚಳಕ್ಕೆ ಕೇಂದ್ರ ಸಂಪುಟ ಸಮ್ಮತಿ

ಕಾಲೇಜು ಉಪನ್ಯಾಸಕರು ಮತ್ತು ಪ್ರಾಧ್ಯಾಪಕರಿಗೆ ಕೇಂದ್ರ ಸರ್ಕಾರ ಈ ಬಾರಿ ದಿಪಾವಳಿಗೆ ಭರ್ಜರಿ ಕೊಡುಗೆ ನೀಡಿದೆ.More »

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಬಿಹಾರ, ಒಡಿಶಾದಲ್ಲಿ ಚಂಡಮಾರುತ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಬಿಹಾರ ಮತ್ತು ಒಡಿಶಾ ರಾಜ್ಯಗಳಲ್ಲಿ ಪ್ರಬಲ ಚಂಡಮಾರುತ ಅಪ್ಪಳಿಸಲಿದ್ದು, ಮುಂದಿನ 48 ಗಂಟೆಗಳ ಅವಧಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.More »

ಕರ್ತವ್ಯ ನಿರತ ರಾಜ್ಯದ ಯೋಧ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣು

ಜಮ್ಮು ಕಾಶ್ಮೀರದ ಅನಂತ್‌ನಾಗ್‌ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕರ್ನಾಟಕದ ಯೋಧ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.More »

ಕಾಶ್ಮೀರದಲ್ಲಿ ಉದ್ರಿಕ್ತರನ್ನು, ಕಲ್ಲು ತೂರಾಟಗಾರರನ್ನು ನಿಯಂತ್ರಿಸಲು ಪ್ಲಾಸ್ಟಿಕ್ ಬುಲೆಟ್ ಗಳ ಬಳಕೆ

ಜಮ್ಮು-ಕಾಶ್ಮೀರದಲ್ಲಿ ಇನ್ಮುಂದೆ ಗಲಭೆಗಳನ್ನು ನಿಯಂತ್ರಿಸಲು ಪೆಲ್ಲೆಟ್ ಗನ್ ಗಳ ಬದಲಾಗಿ ಪ್ಲಾಸ್ಟಿಕ್ ಬುಲೆಟ್ ಗಳನ್ನು ಬಳಸಲು ನಿರ್ಧಾರ.More »

ಹೆಂಗಸರ ತಲೆಕೂದಲು ಕತ್ತರಿಸಿದ ಅನುಮಾನಕ್ಕೆ ವೃದ್ಧನೊಬ್ಬನನ್ನು ಕಲ್ಲಿನಿಂದ ಹೊಡೆದು ಸಾಯಿಸಿದ ಸ್ಥಳೀಯರು

ಹೆಂಗಸರ ತಲೆಕೂದಲು ಕತ್ತರಿಸಿದ್ದಾನೆ ಎಂಬ ಅನುಮಾನದ ಮೇರೆಗೆ ಶಂಕಿತ ಆರೋಪಿಯೋರ್ವನನ್ನು ಕಲ್ಲಿನಿಂದ ಹೊಂಡೆದು ಹತ್ಯೆಗೈದ ಘಟನೆ ಜಮ್ಮು-ಕಾಶ್ಮೀರದಲ್ಲಿ ನಡೆದಿದೆ.More »

ಎತ್ತಿನಹೊಳೆ ಯೋಜನೆಯ ಮೊದಲ ಹಂತದ ಕಾಮಗಾರಿಗೆ ಎನ್ ಜಿಟಿ ಅನುಮತಿ

ಮಹತ್ವಾಕಾಂಕ್ಷೆಯ ಎತ್ತಿನಹೊಳೆ ಯೋಜನೆಯ ಮೊದಲ ಹಂತದ ಕಾಮಗಾರಿಗೆ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ(ಎನ್ ಜಿಟಿ) ಷರತ್ತುಬದ್ಧ ಅನುಮತಿಯನ್ನು ನೀಡಿದೆ.More »

ಶಶಿಕಲಾಗೆ 5 ದಿನಗಳ ಪೆರೋಲ್ ಮಂಜೂರು

ಶಶಿಕಲಾ ನಟರಾಜನ್

ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಆಪ್ತೆ, ಎಐಎಡಿಎಂಕೆ ನಾಯಕಿ ಶಶಿಕಲಾ ಅವರಿಗೆ ಪರಪ್ಪನ ಅಗ್ರಹಾರ ಐದು ದಿನಗಳ ಪೆರೋಲ್ ಮಂಜೂರು ಮಾಡಿದೆ.More »

ಭಾರತೀಯ ವಾಯುಪಡೆ ತರಬೇತಿ ಹೆಲಿಕ್ಯಾಪ್ಟರ್ ಪತನ: ಐವರು ಸಾವು

ಭಾರತೀಯ ವಾಯು ಪಡೆಯ ತರಬೇತಿ ಹೆಲಿಕಾಪ್ಟರ್ ವೊಂದು ಅರುಣಾಚಲ ಪ್ರದೇಶದಲ್ಲಿ ಪತನಗೊಂಡಿದ್ದು, ಐವರು ಮೃತಪಟ್ಟಿದ್ದಾರೆ.More »

ಶ್ರೀನಗರದಲ್ಲಿ ಬಿಎಸ್ ಎಫ್ ಕ್ಯಾಂಪ್ ಮೇಲೆ ಉಗ್ರರ ದಾಳಿ: ಮೂರು ಯೋಧರಿಗೆ ಗಾಯ

ಶ್ರೀನಗರದ ವಿಮಾನ ನಿಲ್ದಾಣದ ಬಳಿಯಿರುವ ಬಿಎಸ್ ಎಫ್ ಕ್ಯಾಂಪ್ ಮೇಲೆ ಉಗ್ರರು ದಾಳಿ ನಡೆಸಿದ್ದು, ಘಟನೆಯಲ್ಲಿ ಮೂವರು ಯೋಧರು ಗಾಯಗೊಂಡಿದ್ದಾರೆ. ಭಾರತೀಯ ಸೇನೆ ನಡೆಸಿದ ಉಗ್ರರ ವಿರುದ್ಧದ ಪ್ರತಿ ದಾಳಿಯಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದೆ.More »

ಗಾಂಧೀಜಿ ಹಾಗೂ ಶಾಸ್ತ್ರಿಜಿ ಜಯಂತಿ: ರಾಷ್ಟ್ರಪತಿ, ಪ್ರಧಾನಿ, ಗಣ್ಯರಿಂದ ಪುಷ್ಪನಮನ

ಗಾಂಧೀಜಿಗೆ ಪ್ರಧಾನಿ ಮೋದಿಯವರಿಂದ ಪುಷ್ಪನಮನ

ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಹಿನ್ನಲೆಯಲ್ಲಿ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಬಾಪೂ, ಶಾಸ್ತ್ರಿ ಅವರ ಸ್ಮಾರಕಕ್ಕೆ ಪುಷ್ಪನಮನ ಸಲ್ಲಿಸಿದರು.More »

ಮುಂಬೈ: ರೈಲ್ವೇ ನಿಲ್ದಾಣದ ಬಳಿ ಕಾಲ್ತುಳಿತ: 22 ಮಂದಿ ಸಾವು

ಮುಂಬೈನ ಎಲ್ಫಿನ್‍ಸ್ಟೋನ್ ರೈಲ್ವೇ ನಿಲ್ದಾಣದ ಬಳಿ ಕಾಲ್ತುಳಿತ ಉಂಟಾದ ಪರಿಣಾಮ 22 ಮಂದಿ ಸಾವನ್ನಪ್ಪಿದ್ದು, 30ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ನಡೆದಿದೆ.More »

ಜಮ್ಮು-ಕಾಶ್ಮೀರ: ಯೋಧನ ಮನೆ ಮೇಲೆ ದಾಳಿ ನಡೆಸಿ ಬಿಎಸ್ ಎಫ್ ಯೋಧನನ್ನು ಹತ್ಯೆಗೈದ ಉಗ್ರರು

ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ ಮುಂದುವರೆದಿದ್ದು, ಬಿಎಸ್ಎಫ್ ಯೋಧರೊಬ್ಬರ ಮನೆಗೆ ನುಗ್ಗಿದ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ಬಿಎಸ್ ಎಫ್ ಯೋಧ ಸಾವನ್ನಪ್ಪಿದ್ದು, ಕುಟುಂಬದ ಮೂವರು ಗಂಭೀರವಾಗಿ ಗಾಯಗೊಂದಿದ್ದಾರೆ.More »

ಪದ್ಮಭೂಷಣ ಪ್ರಶಸ್ತಿಗೆ ಪಿ.ವಿ ಸಿಂಧು ಹೆಸರು ಶಿಫಾರಸು

ಭಾರತದ ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧು

ಭಾರತದ ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧು ಹೆಸರನ್ನು ಪ್ರತಿಷ್ಠಿತ ಪದ್ಮಭೂಷಣ ಪ್ರಶಸ್ತಿಗೆ ಕೇಂದ್ರ ಕ್ರೀಡಾ ಸಚಿವಾಲಯ ಶಿಫಾರಸ್ಸು ಮಾಡಿದೆ.More »

ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ

ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ

ಬಿಜೆಪಿ ಸಾಧನೆ ಆಧರಿಸಿದ ರಾಜಕೀಯಕ್ಕೆ ಮಹತ್ವ ನೀಡುತ್ತದೆ. ಆದರೆ ಕಾಂಗ್ರೆಸ್ ಕುಟುಂಬ ರಾಜಕೀಯ ಮತ್ತು ಓಲೈಕೆ ರಾಜಕೀಯ ಮಾಡುತ್ತದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಆನುವಂಶೀಯ ರಾಜಕೀಯವನ್ನು ಸಮರ್ಥಿಸಿಕೊಂಡಿದ್ದ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.More »

ಪ್ರಧಾನಿ ಮೋದಿ ಅವರ 36ನೇ ಮನ್ ಕಿ ಬಾತ್

ಪ್ರಧಾನಿ ನರೇಂದ್ರ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರ ಮನ್‌ ಕಿ ಬಾತ್‌ ತಿಂಗಳ ಜನಪ್ರಿಯ ರೇಡಿಯೊ ಕಾರ್ಯಕ್ರಮಕ್ಕೆ ಇಂದು ಮೂರು ವರ್ಷ.More »

ಪ್ರೊ.ಸಿ.ಎನ್‌.ಆರ್‌.ರಾವ್‌ ಅವರಿಗೆ ಅಮೆರಿಕದ ವಾನ್‌ ಹಿಪ್ಪಲ್‌ ಪ್ರಶಸ್ತಿ

ಪ್ರೊ.ಸಿ.ಎನ್‌.ಆರ್‌.ರಾವ್‌

ಹಿರಿಯ ವಿಜ್ಞಾನಿ ಪ್ರೊ.ಸಿ.ಎನ್‌.ಆರ್‌.ರಾವ್‌ ಅವರಿಗೆ ಅಮೆರಿಕದ ಅತ್ಯುನ್ನತ ‘ವಾನ್‌ ಹಿಪ್ಪಲ್‌’ ಪ್ರಶಸ್ತಿ ಲಭಿಸಿದೆ.More »

ಸರ್ಕಾರದ ಆಡಳಿತಾವಧಿಯ ಲೆಕ್ಕ ಬಹಿರಂಗ ಪಡಿಸಿಃ ರಾಘವೇಶ್ವರ ಶ್ರೀ

ಗೋಕರ್ಣದ ಶ್ರೀಮಹಾಬಲೇಶ್ವರ ದೇವಾಲಯಕ್ಕೆ ಐ.ಎಸ್.ಓ ಪ್ರಮಾಣಪತ್ರ

2008ಕ್ಕಿಂತ ಮೊದಲು ಗೋಕರ್ಣದ ಶ್ರೀಮಹಾಬಲೇಶ್ವರ ದೇವಾಲಯದಲ್ಲಿ ಏನಾಗಿತ್ತು ಎಂಬುದು ಸಮಾಜಕ್ಕೆ ಗೊತ್ತಾಗಬೇಕು.More »

ಮಧ್ಯರಾತ್ರಿಯಿಂದ 500-1000 ನೋಟುಗಳ ಚಲಾವಣೆ ಇರುವುದಿಲ್ಲಃ ಪ್ರಧಾನಿ ನರೇಂದ್ರ ಮೋದಿ

ಮಂಗಳವಾರ ಮಧ್ಯರಾತ್ರಿಯಿಂದ 500-1000 ರುಪಾಯಿ ನೋಟುಗಳ ಮುದ್ರಣವನ್ನು ನಿಲ್ಲಿಸಲಾಗುತ್ತಿದ್ದು, ನಾಳೆಯಿಂದ 500-1000 ನೋಟುಗಳ ಚಲಾವಣೆ ಇರುವುದಿಲ್ಲMore »

ಮಂಗಲ ಗೋಯಾತ್ರೆ- ಗೋವಿಗಾಗಿ ನಡೆಯುತ್ತಿರುವ ಆಂದೋಲನ ಮೂರನೇ ಮಹಾಯುದ್ಧ: ರಾಘವೇಶ್ವರ ಶ್ರೀ

ಮಂಗಲ ಗೋಯಾತ್ರೆ ಉದ್ಘಾಟನಾ ಸಮಾರಂಭ

ಜಗದ ಸಕಲ ಜೀವರಾಶಿಗಳನ್ನು ಉಳಿಸುವ ಮಹಾಭಿಯಾನ ಮಂಗಲ ಗೋಯಾತ್ರೆಯಾಗಿದ್ದು, ಜಗತ್ತಿನ ಎಲ್ಲ ಜೀವಗಳನ್ನು ಉಳಿಸುವ ಶಕ್ತಿ ಗೋವಿಗಿದೆ.More »

ಏಳು ರಾಜ್ಯಗಳಲ್ಲಿ ಸಂಚರಿಸುವ ಮಂಗಲ ಗೋಯಾತ್ರೆ ಇಂದಿನಿಂದ ಆರಂಭ

ಪತ್ರಿಕಾಗೋಷ್ಠಿಯಲ್ಲಿ ಸಾನ್ನಿಧ್ಯವಹಿಸಿ ಮಾತನಾಡಿದ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರು

ಸ್ವಾತಂತ್ರ್ಯ ಸೇನಾನಿ ಮಂಗಲ ಪಾಂಡೆಯ ಸ್ಪೂರ್ತಿಯೊಂದಿಗೆ ಏಳು ರಾಜ್ಯಗಳಲ್ಲಿ ಸಂಚರಿಸುವ ಮಂಗಲ ಗೋಯಾತ್ರೆ ಮಂಗಳವಾರ ಆರಂಭವಾಗಲಿದ್ದು, ಗೋಯಾತ್ರೆಗೆ ಪೂರಕವಾಗಿ ಅಮೃತಪಥ ಹಾಗೂ ಅಮೃತಗರ್ಭ ಆಂದೋಲನವನ್ನು ನಾಡಿನಾದ್ಯಂತ ಕೈಗೊಳ್ಳಲಾಗಿದೆMore »

ಜಟಾಯು ಮಾಡಿದ ಹೋರಾಟ ಭಯೋತ್ಪಾದನೆ ವಿರುದ್ಧದ ಮೊದಲ ಹೋರಾಟ : ಪ್ರಧಾನಿ ನರೇಂದ್ರ ಮೋದಿ

ಪ್ರಧಾನಿ ನರೇಂದ್ರ ಮೋದಿ (ಫೈಲ್ ಚಿತ್ರ)

ಮಹಿಳೆಯೊಬ್ಬಳ ಮಾನ ರಕ್ಷಣೆಗಾಗಿ ರಾಮಾಯಣ ಕಾಲದಲ್ಲಿ ಜಟಾಯು ಮಾಡಿದ ಹೋರಾಟ ಭಯೋತ್ಪಾದನೆ ವಿರುದ್ಧದ ಮೊದಲ ಹೋರಾಟ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಹೇಳಿದರು.More »

ಆರ್ ಬಿಐ ನೂತನ ಅಧ್ಯಕ್ಷರಿಂದ ಮೊದಲ ಹಣಕಾಸು ನೀತಿ ಪ್ರಕಟ

ಭಾರತೀಯ ರಿಸರ್ವ್ ಬ್ಯಾಂಕ್ ನ ನೂತನ ಅಧ್ಯಕ್ಷ ಉರ್ಜಿತ್ ಪಟೇಲ್, ತಮ್ಮ ಮೊದಲ ಹಣಕಾಸು ನೀತಿ ಪ್ರಕಟಿಸಿದ್ದು, ರೆಪೋ ದರವನ್ನು ಶೇ.0.25ರಷ್ಟು ಕಡಿತಗೊಳಿಸಿದ್ದಾರೆ.More »

ಸುಪ್ರೀಂ ಆದೇಶದಂತೆ 36 ಸಾವಿರ ಕ್ಯೂಸೆಕ್ ನೀರು ಹರಿಸಲು ಕರ್ನಾಟಕ ಸಿದ್ಧ

ತಮಿಳುನಾಡಿಗೆ 6 ದಿನಗಳಲ್ಲಿ ಒಟ್ಟು 36,000 ಕ್ಯೂಸೆಕ್ಸ್ ನೀರು ಹರಿಸಲಾಗುವುದು ಸುಪ್ರೀಂ ಕೋರ್ಟ್ ಕರ್ನಾಟಕ ಹೇಳಿಕೆMore »

ಕಾವೇರಿ ಜಲ ವಿವಾದ: ಆದೇಶ ನಿರಾಕರಿಸುತ್ತಿರುವ ರಾಜ್ಯದ ನಡೆಗೆ ಸುಪ್ರೀಂ ಅಸಮಾಧಾನ

ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡುತ್ತಿರುವ ಆದೇಶವನ್ನು ಪಾಲಿಸದೇ ನಿರಾಕರಿಸುತ್ತಿರುವ ಕಾರ್ನಾಟಕದ ನಡೆಗೆ ಅಸಮಾಧಾನ ವ್ಯಕ್ತಪಡಿಸಿರುವ ನ್ಯಾಯಾಲಯ, ಆದೇಶವನ್ನು ಪಾಲಿಸುವಂತೆ ಸೂಚನೆ ನೀಡಿದೆ.More »

ಕಾವೇರಿ ನಿರ್ವಹಣಾ ಮಂಡಳಿ ರಚನೆ ಸಾಧ್ಯವಿಲ್ಲ: ಸುಪ್ರೀಂಗೆ ಕೇಂದ್ರದಿಂದ ಅಫಿಡವಿಟ್

ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನಿರ್ವಹಣಾ ಮಂಡಳಿ ರಚಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ಸ್ಪಷ್ಟಪಡಿಸಿದೆ.More »

ಬಾರಾಮುಲ್ಲಾ ಸೇನಾ ಶಿಬಿರದ ಮೇಲೆ ಉಗ್ರರ ದಾಳಿ: ಓರ್ವ ಯೋಧ ಹುತಾತ್ಮ

ಭಾರತೀಯ ಯೋಧರು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ನುಗ್ಗಿ ಉಗ್ರರ ನೆಲೆಗಳ ಮೇಲೆ ಸರ್ಜಿಕಲ್ ದಾಳಿ ನಡೆಸಿದ ಹಿನ್ನಲೆಯಲ್ಲಿ ಈ ದಾಳಿಗೆ ಪ್ರತಿಕಾರ ತೀರಿಸಿಕೊಳ್ಳಲು ಉಗ್ರರ ಗುಂಪು ಜಮ್ಮು-ಕಾಶ್ಮೀರದ ಬಾರಾಮುಲ್ಲಾ ಸೇನಾ ಶಿಬಿರದ ಮೇಲೆ ದಾಳಿ ನಡೆಸಿದ್ದು, ಈ ವೇಳೆ ಓರ್ವ ಯೋಧ ಹುತಾತ್ಮರಾಗಿದ್ದಾರೆ.More »

ಭಾರತಕ್ಕೆ ಎಂದೂ ನೆಲದ ಹಸಿವು ಇಲ್ಲ: ಪ್ರಧಾನಿ ಮೋದಿ

Narendra Modi (File Pic)

ಭಾರತ ತಾನಾಗಿವಯೇ ಇನ್ನೊಂದು ದೇಶದ ಮೇಲೆ ದಾಳಿ ನಡೆಸಿಲ್ಲ. ಆದರೆ ಬೇರೆ ದೇಶ ಭಾರತದ ಮೇಲೆ ದಾಳಿ ನಡೆಸಿದರೆ ಅಥವಾ ನಮ್ಮ ನೆಲವನ್ನು ವಶಪಡಿಸಿಕೊಳ್ಳಲು ಯತ್ನಿಸಿದರೆ ಭಾರತ ಸುಮ್ಮನೆ ಇರುವುದಿಲ್ಲ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.More »

ಗಾಂಧಿ ಜಯಂತಿ: ರಾಜ್ ಘಾಟ್ ನಲ್ಲಿ ಗಾಂಧಿ ಸ್ಮಾರರಕಕ್ಕೆ ಪ್ರಧಾನಿ, ರಾಷ್ಟ್ರಪತಿಗಳಿಂದ ಪುಷ್ಪ ನಮನ

ಮಹಾತ್ಮಾ ಗಾಂಧೀಜಿಯವರ 147ನೇ ಜನ್ಮದಿನದ ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಹಾಗೂ ಪ್ರಧಾನಿ ನರೇಂದ್ರ ಮೋದಿಯವರು ರಾಜ್ ಘಾಟ್ ಗೆ ಭೇಟಿ ನೀಡಿ, ಬಾಪೂ ಅವರ ಸ್ಮಾರಕಕ್ಕೆ ಪುಷ್ಪನಮನ ಸಲ್ಲಿಸಿದ್ದಾರೆ.More »

ಕಪ್ಪು ಹಣ ಘೋಷಣೆ: 65,250 ಕೋಟಿ ರೂ ಸರ್ಕಾರದ ಬೊಕ್ಕಸಕ್ಕೆ

ಕಪ್ಪು ಹಣ ಘೋಷಣೆಗೆ ಕೇಂದ್ರ ಸರ್ಕಾರ ನೀಡಿದ್ದ ಗಡುವಿನ ಒಳಗೆ 64,275 ಮಂದಿ ತಮ್ಮ ಬಳಿ ಇರುವ ಅಕ್ರಮ ಸಂಪತ್ತನ್ನು ಬಹಿರಂಗ ಪಡಿಸಿದ್ದು, ಈ ಮೂಲಕ 65,250 ಕೋಟಿ ರೂ.ಕಪ್ಪು ಹಣ ಘೋಷಣೆಯಾಗಿದೆ.More »

ಕಾವೇರಿ ವಿವಾದ: ತುರ್ತು ಸಭೆ ಕರೆದ ಪ್ರಧಾನಿ

Narendra Modi (File Pic)

ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಕೊನೆಗೂ ಮಧ್ಯಪ್ರವೇಶಿಸಿದ್ದು, ನವದೆಹಲಿಯಲ್ಲಿ ತುರ್ತು ಸಭೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.More »

ಕಾವೇರಿ ಜಲ ವಿವಾದ: ಮತ್ತೆ 6 ದಿನ ನಿತ್ಯ 6 ಸಾವಿರ ಕ್ಯೂಸೆಕ್ ನಂತೆ ನೀರು ಬಿಡಲು ಸುಪ್ರೀಂ ಆದೇಶ

ಕಾವೇರಿ ಜಲ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್, ಅಕ್ಟೋಬರ್ 1ರಿಂದ 6ರವರೆಗೆ ನಿತ್ಯ 6 ಸಾವಿರ ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಬಿಡುವಂತೆ ರಾಜ್ಯ ಸರ್ಕಾರಕ್ಕೆ ಆದೇಶ ನೀಡಿದೆ.More »

ಪಾಕ್ ನಿಂದ ಮತ್ತೆ ಕದನ ವಿರಾಮ ಉಲ್ಲಂಘನೆ

ಜಮ್ಮುವಿನ ಅಂಖೂರ್‌ ಸೆಕ್ಟರ್‌ ಬಳಿ ಮತ್ತೆ ಕದನ ವಿರಾಮ ಉಲ್ಲಂಘಿಸಿದ ಪಾಕ್More »

ಉರಿ ಉಗ್ರರ ದಾಳಿಗೆ ಭಾರತದ ತಿರುಗೇಟು

ಜಮ್ಮು-ಕಾಶ್ಮೀರದ ಉರಿ ಉಗ್ರರ ದಾಳಿಯಲ್ಲಿ ಉಗ್ರರು 18 ಭಾರತೀಯ ಯೋಧರನ್ನು ಬಲಿತೆಗೆದುಕೊಂಡ ಹಿನ್ನಲೆಯಲ್ಲಿ ಹಾಗೂ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನದಿಂದ ಕದನ ವಿರಾಮ ಉಲ್ಲಂಘನೆ ಮತ್ತು ಗುಂಡಿನ ದಾಳಿ ಹಿನ್ನಲೆಯಲ್ಲಿ ಭಾರತೀಯ ಸೇನೆ ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಿದೆ.More »

ಉಗ್ರರ ನೆಲೆ ಮೇಲೆ ಸೀಮಿತ ದಾಳಿ ನಡೆಸಿದ ಭಾರತೀಯ ಸೇನೆ

ಪಾಕಿಸ್ತಾನ ಸೇನೆ ವಿರುದ್ಧ ತಿರುಗಿ ಬಿದ್ದ ಭಾರತೀಯ ಸೇನೆ, ಸರ್ಜಿಕಲ್ ದಾಳಿ ನಡೆಸಿ ಹಲವು ಉಗ್ರರನ್ನು ಹತ್ಯೆಗೈಯ್ಯುವಲ್ಲಿ ಯಶಸ್ವಿಯಾಗಿದೆ.More »

ಇಸ್ಲಾಮಾಬಾದ್ ನ 19ನೇ ಸಾರ್ಕ್ ಶೃಂಗಸಭೆ ಬಹಿಷ್ಕಾರ: ಸಭೆ ಮುಂದೂಡಿಕೆ

ಪಾಕಿಸ್ತಾನ ರಾಜಧಾನಿ ಇಸ್ಲಾಮಾಬಾದಿನಲ್ಲಿ ಇದೇ ನವೆಂಬರ್ 9 ಮತ್ತು 10ರಂದು ನಡೆಯಬೇಕಿದ್ದ 19ನೇ ಸಾರ್ಕ್ ಶೃಂಗಸಭೆಯನ್ನು ಮುಂದೂಡಲಾಗಿದೆ.
More »

ತಮಿಳುನಾಡಿಗೆ ಇನ್ನೂ 18 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ರಾಜ್ಯಕ್ಕೆ ಸುಪ್ರೀಂ ಆದೇಶ

ಕಾವೇರಿ ಜಲ ವಿವಾದ; ರಾಜ್ಯಕ್ಕೆ ಮತ್ತೆ ಹಿನ್ನಡೆ. ಸೆ.28ರಿಂದ ಮೂರು ದಿನ ಒಟ್ಟು 18 ಸಾವಿರ ಕ್ಯೂಸೆಕ್ ನೀರು ಹರಿಸಲು ಸುಪ್ರೀಂ ಕೋರ್ಟ್ ಆದೇಶMore »

ಕಾವೇರಿ ವಿವಾದ: ಸುಪ್ರೀಂ ನಲ್ಲಿ ರಾಜ್ಯದ ಅರ್ಜಿ ವಿಚಾರಣೆ

ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಇಂದು ಸುಪ್ರೀಂ ಕೋರ್ಟ್ ನಲ್ಲಿ ಕರ್ನಾಟಕದ ಅರ್ಜಿ ವಿಚಾರಣೆMore »

ಸಿಂಧೂ ನದಿ ಒಪ್ಪಂದ ವಿಚಾರದಲ್ಲಿ ಪಾಕಿಸ್ತಾನಕ್ಕೆ ಕಠಿಣ ಸಂದೇಶ ರವಾನಿಸಿದ ಭಾರತ

Narendra Modi (File Pic)

ಭಯೋತ್ಪಾದನೆಗೆ ಬೆಂಬಲ ನೀಡುತ್ತಿರುವ ಪಾಕಿಸ್ತಾನಕ್ಕೆ ಬಿಸಿ ಮುಟ್ಟಿಸಲು ನಿರ್ಧರಿಸಿರುವ ಭಾರತ ಸಿಂಧೂ ನದಿ ಒಪ್ಪಂದದಿಂದ ಹಿಂದೆಸರಿಯಲು ನಿರ್ಧರಿಸಿದ್ದು, ಸಿಂಧು, ಛೇನಾಬ್ ಮತ್ತು ಝೇಲಂ ನದಿ ನೀರಿನ ಗರಿಷ್ಠ ಬಳಕೆಗೆ ತೀರ್ಮಾನ ಕೈಗೊಂಡಿದೆ.More »

ಇಸ್ರೋದಿಂದ 8 ಉಪಗ್ರಹಗಳ ಯಶಸ್ವಿ ಉಡ್ಡಯನ

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋ ಮತ್ತೊಂದು ಐತಿಹಾಸಿಕ ಸಾಧನೆ ಮಾಡಿದೆMore »

ಉರಿ ಉಗ್ರರ ದಾಳಿಗೆ ಕಾರಣರಾದವರನ್ನು ಬಿಡುವುದಿಲ್ಲ: ಪ್ರಧಾನಿ ಮೋದಿ

Narendra Modi (File Pic)

ಜಮ್ಮು-ಕಾಶ್ಮೀರದ ಉರಿ ಸೆಕ್ಟರ್ ನಲ್ಲಿ ದಾಳಿ ನಡೆದಿ 18 ಯೋಧರ ಹತ್ಯೆಗೆ ಕಾರಣರಾದವರನ್ನು ಶಿಕ್ಷಿಸದೇ ಬಿಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಹೇಳಿದ್ದಾರೆ.More »

ಪ್ರಧಾನಿ ಭಾಷಣಕ್ಕೆ ಬೆದರಿದ ಪಾಕ್

Narendra Modi (File Pic)

ಪ್ರಧಾನಿ ಮೋದಿ ಎಚ್ಚರಿಕೆಗೆ ಹೆದರಿದ ಪಾಕಿಸ್ತಾನ; ಮೋದಿ, ವಿಶ್ವಸಮುದಾಯದ ಎದುರು ಪಾಕಿಸ್ತಾನವನ್ನು ಏಕಾಂಗಿಯಾಗಿ ನಿಲ್ಲಿಸುವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದ ಪಾಕಿಸ್ತಾನMore »

ಇಸ್ರೋ: ಪಿಎಸ್ ಎಲ್ ವಿ-ಸಿ35 ಸ್ಕಾಟ್​ಸ್ಯಾಟ್-1ಉಪಗ್ರಹ ಉಡಾವಣೆಗೆ ಸಿದ್ಧತೆ

ಆಂಧ್ರಪ್ರದೇಶದ ಶ್ರೀಹರಿಕೋಟಾ ಉಡಾವಣಾ ನೆಲೆಯಲ್ಲಿ ಪಿಎಸ್ ಎಲ್ ವಿ-ಸಿ35 ಉಡಾವಣೆಗೆ ಕ್ಷಣಗಣನೆ ಆರಂಭMore »

ಮುಂಬೈ ನೌಕಾ ವಲಯದಲ್ಲಿ ಶಂಕಾಸ್ಪದ ವ್ಯಕ್ತಿಗಳ ಚಲನವಲನ: ತೀವ್ರ ಶೋಧ

ಉರಾನ್ ನೌಕಾ ನೆಲೆ ವಲಯದಲ್ಲಿ ಮಿಲಿಟರಿ ಸಮವಸ್ತ್ರದಲ್ಲಿ ಕೆಲ ವ್ಯಕ್ತಿಗಳು ಶಂಕಾಸ್ಪದವಾಗಿ ಓಡಾಡುತ್ತಿದ್ದುದಾಗಿ ಶಾಲಾ ಮಕ್ಕಳು ತಿಳಿಸಿದ್ದು, ಈ ಹಿನ್ನಲೆಯಲ್ಲಿ ಮುಂಬೈನಾಧ್ಯಂತ ಕಟ್ಟೆಚ್ಚರ ವಹಿಸಲಾಗಿದೆ.More »

ಸಾಮಾನ್ಯ ಬಜೆಟ್ ನೊಂದಿಗೆ ರೈಲ್ವೆ ಬಜೆಟ್ ವಿಲೀನ

ಸಾಮಾನ್ಯ ಬಜೆಟ್ ನೊಂದಿಗೆ ರೈಲ್ವೆ ಬಜೆಟ್‌ ನ್ನು ವಿಲೀನಗೊಳಿಸುವ ನೂತನ ಸಂಪ್ರದಾಯಕ್ಕೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಸಮ್ಮತಿ ನೀಡಿದೆ.More »

ಕಾವೇರಿ ವಿವಾದ: ಸುಪ್ರೀಂ ನಲ್ಲಿ ರಾಜ್ಯಕ್ಕೆ ಹಿನ್ನಡೆ: ಸೆ.27ರವರೆಗೆ ನಿತ್ಯ 6 ಸಾವಿರ ಕ್ಯೂಸೆಕ್ ನೀರು ಬಿಡಲು ಸೂಚನೆ

ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕಕ್ಕೆ ಮತ್ತೆ ಅನ್ಯಾಯವಾಗಿದ್ದು, ತಮಿಳುನಾಡಿಗೆ ಸೆ.21ರಿಂದ 27ರವರೆಗೆ ಪ್ರತಿದಿನ ಆರು ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ.More »

ಪಾಕ್ ವಿರುದ್ಧ ರಾಜನಾಥ್ ಸಿಂಗ್ ವಾಗ್ದಾಳಿ

ಸೇನಾ ಪ್ರಧಾನ ಕಛೇರಿ ಮೇಲೆ ಉಗ್ರರ ದಾಳಿ-ಪಾಕ್ ವಿರುದ್ಧ ರಾಜನಾಥ್ ಸಿಂಗ್ ವಾಗ್ದಾಳಿMore »

ಉರಿ ಸೆಕ್ಟರ್ ನ ಸೇನಾ ಕ್ಯಾಂಪ್ ಮೇಲೆ ಉಗ್ರರ ದಾಳಿ: ಹುತಾತ್ಮರಾದ 17 ಯೋಧರು

ಜಮ್ಮು-ಕಾಶ್ಮೀರದ ಸೇನಾ ಮುಖ್ಯ ಕಛೇರಿಯ ಮೇಲೆ ಉಗ್ರರು ದಾಳಿ ನಡೆಸಿದ್ದು, 17 ಯೋಧರು ಹುತಾತ್ಮರಾಗಿದ್ದು, 12 ಯೋಧರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.More »

ಪ್ರಧಾನಿ ಹುಟ್ಟಹಬ್ಬದ ಸಂಭ್ರಮಕ್ಕೆ 3,750 ಕೆ ಜಿ ತೂಕದ ಕೇಕ್

ಪ್ರಧಾನಿ ನರೇಂದ್ರ ಮೋದಿ ಅವರ 66ನೇ ಹುಟ್ಟುಹಬ್ಬ ಹಿನ್ನಲೆಯಲ್ಲಿ ಗುಜರಾತ್ ನ ಸೂರತ್ ನಲ್ಲಿ 3,750 ಕೆ ಜಿ ತೂಕದ ಅತಿ ದೊಡ್ಡ ಕೇಕ್ ತಯಾರಿಸಲಾಗಿದೆ.More »

ಪ್ರಧಾನಿ ಮೋದಿಗೆ ಜನ್ಮದಿನದ ಸಂಭ್ರಮ

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. 66ನೇ ವಸಂತಕ್ಕೆ ಕಾಲಿಡುತ್ತಿರುವ ಪ್ರಧಾನಿ ಮೋದಿ ಗುಜರಾತ್ ಗೆ ತೆರಳಿ ತಾಯಿಯಿಂದ ಆಶೀರ್ವಾದ ಪಡೆದರು.More »

ಕಾಂಗ್ರೆಸ್ ತೊರೆದು ಪಿಪಿಎ ಸೇರಿದ ಅರುಣಾಚಲ ಪ್ರದೇಶ ಸಿಎಂ

43 ಶಾಸಕರೊಂದಿಗೆ ಬಿಜೆಪಿ ಮಿತ್ರ ಪಕ್ಷ ಪೀಪಲ್ಸ್ ಪಾರ್ಟಿ ಆಫ್ ಅರುಣಾಚಲ ಪ್ರದೇಶ ಸೇರಿದ ಅರುಣಾಚಲ ಪ್ರದೇಶ ಸಿಎಂMore »

ತಮಿಳುನಾಡು ಬಂದ್ ಹಿನ್ನಲೆ: ಪ್ರತಿಭಟನೆಗೆ ಮುಂದಾದ ವೈಕೋ ಸೇರಿದಂತೆ ಹಲವರ ಬಂಧನ

ತಮಿಳುನಾಡು ಬಂದ್ ಹಿನ್ನಲೆಯಲ್ಲಿ ತಿರುಚಿ ರೈಲು ನಿಲ್ದಾಣಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಎಂಡಿಎಂಕೆ ಮುಖ್ಯಸ್ಥ ವೈಕೋ ಸೇರಿದಂತೆ ಹಲವರನ್ನು ಪೊಲೀಸರು ಬಂಧಿಸಿದ್ದಾರೆ.More »

ತಮಿಳುನಾಡು ಬಂದ್: ವ್ಯಾಪಕ ಭದ್ರತೆ

ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸಿರುವುದನ್ನು ವಿರೋಧಿಸಿ ಕರ್ನಾಟಕದಲ್ಲಿ ನಡೆದ ಪ್ರತಿಭಟನೆ ಖಂಡಿಸಿ, ತಮಿಳುನಾಡಿನಲ್ಲಿ ಇಂದು ಬಂದ್ ಗೆ ಕರೆ ನೀಡಲಾಗಿದೆ.More »

ಹಿಂಸಾಚಾರವಾಗದಂತೆ ನೋಡಿಕೊಳ್ಳುವುದು ರಾಜ್ಯಗಳ ಜವಾಬ್ದಾರಿ: ಸುಪ್ರೀಂ

ಕರ್ನಾಟಕ ಹಾಗೂ ತಮಿಳುನಾಡಿನಲ್ಲಿ ಉಂಟಾಗಿರುವ ಉದ್ವಿಗ್ನ ಪರಿಸ್ಥಿತಿ ಕುರಿತು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ಜನತೆ ಕಾನೂನು ಕೈಗೆತ್ತಿಕೊಳ್ಳದಂತೆ ನೋಡಿಕೊಳ್ಳುವುದು ಸರ್ಕಾರಗಳ ಜವಾಬ್ದಾರಿ ಎಂದು ಹೇಳಿದೆ.More »

ಕಾವೇರಿ ಜಲ ವಿವಾದ: ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳುವಂತೆ ಉಭಯ ರಾಜ್ಯಗಳಿಗೆ ಪ್ರಧಾನಿ ಮನವಿ

Narendra Modi (File Pic)

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಉಂಟಾಗಿರುವ ಹಿಂಸಾಚಾರದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ, ಈ ಬೆಳವಣಿಗೆಯಿಂದ ವೈಯಕ್ತಿಕವಾಗಿ ತುಂಬಾ ನೋವುಂಟಾಗಿದೆ ಎಂದು ತಿಳಿಸಿದ್ದಾರೆ.More »

ಸೆ.20ರವರೆಗೆ ಪ್ರತಿದಿನ ತಮಿಳುನಾಡಿಗೆ 12 ಕ್ಯೂಸೆಕ್ ನೀರು ಹರಿಸುವಂತೆ ಸುಪ್ರೀಂ ಆದೇಶ

ತಮಿಳುನಾಡಿಗೆ ಪ್ರತಿದಿನ 12 ಕ್ಯೂಸೆಕ್ ನೀರಿನಂತೆ ಸೆ.20ರವರೆಗೆ ನೀರು ಹರಿಸುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿದೆ.More »

ಕಾಶ್ಮೀರದಲ್ಲಿ ಮತ್ತೆ ಘರ್ಷಣೆ: ಇಬ್ಬರು ನಾಗರಿಕರ ಸಾವು

ಕಣಿವೆ ರಾಜ್ಯ ಕಾಶ್ಮೀರದಲ್ಲಿ ಮತ್ತೆ ಹಿಂಸಾಚಾರ ಆರಂಭವಾಗಿದ್ದು, ದಕ್ಷಿಣ ಕಾಶ್ಮೀರದಲ್ಲಿ ಸೇನಾ ಪಡೆ ಮತ್ತು ಪ್ರತಿಭಟನಾಕಾರರ ನಡುವಿನ ಘರ್ಷಣೆಯಲ್ಲಿ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ.More »

The Ultimate Job Portal
Netzume - Resume Website Gou Products

Other News

© bangalorewaves. All rights reserved. Developed And Managed by Rishi Systems P. Limited