ಮೌನ ಧರಣಿ
ಕರ್ನಾಟ ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘ ಬೆಂಗಳೂರು ವತಿಯಿಂದ ಉಪನ್ಯಾಸಕರು ಮತ್ತು ಪ್ರಾಂಶುಪಾಲರ ವೇತನ ತಾರತಮ್ಯ ನಿವಾರಣೆ ಹಾಗೂ ಇತರ ಬೇಡಿಕೆ ಈಡೇರಿಕೆ ಆಗ್ರಹಿಸಿ ಜ.30 ರಂದು ಮೌನ ಧರಣಿ ನಡೆಸಿದರು.
ಮೌನ ಧರಣಿ : ಕರ್ನಾಟ ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘ ಬೆಂಗಳೂರು ವತಿಯಿಂದ ಉಪನ್ಯಾಸಕರು ಮತ್ತು ಪ್ರಾಂಶುಪಾಲರ ವೇತನ ತಾರತಮ್ಯ ನಿವಾರಣೆ ಹಾಗೂ ಇತರ ಬೇಡಿಕೆ ಈಡೇರಿಕೆ ಆಗ್ರಹಿಸಿ ಜ.30 ರಂದು ಮೌನ ಧರಣಿ ನಡೆಸಿದರು.
Share :
1/1
Featured Picture Galleries