ಪ್ರಗತಿಪರರ ಮೆರವಣಿಗೆ
ಬೆಂಗಳೂರಿನಲ್ಲಿ ಜ.30ರಂದು ಪ್ರಗತಿಪರ ಸಂಘಟನೆಗಳಿಂದ ಮೌರ್ಯ ಹೊಟೇಲ್ ಬಳಿಯ ಗಾಂಧಿ ಪ್ರತಿಮೆಯಿಂದ ಸ್ವಾತಂತ್ರ್ಯ ಉದ್ಯಾನವನದವರೆಗೆ ಮೆರವಣಿಗೆ ಹಾಗೂ ಬಹಿರಂಗಸಭೆ ಹಮ್ಮಿಕೊಳ್ಳಲಾಗಿತ್ತು. ಪ್ರೊ.ಜಿ.ಕೆ ಗೋವಿಂದ ರಾವ್, ಕೋ ಚೆನ್ನಬಸಪ್ಪ, ಸ್ವಾತಂತ
ಪ್ರಗತಿಪರರ ಮೆರವಣಿಗೆ : ಬೆಂಗಳೂರಿನಲ್ಲಿ ಜ.30ರಂದು ಪ್ರಗತಿಪರ ಸಂಘಟನೆಗಳಿಂದ ಮೌರ್ಯ ಹೊಟೇಲ್ ಬಳಿಯ ಗಾಂಧಿ ಪ್ರತಿಮೆಯಿಂದ ಸ್ವಾತಂತ್ರ್ಯ ಉದ್ಯಾನವನದವರೆಗೆ ಮೆರವಣಿಗೆ ಹಾಗೂ ಬಹಿರಂಗಸಭೆ ಹಮ್ಮಿಕೊಳ್ಳಲಾಗಿತ್ತು. ಪ್ರೊ.ಜಿ.ಕೆ ಗೋವಿಂದ ರಾವ್, ಕೋ ಚೆನ್ನಬಸಪ್ಪ, ಸ್ವಾತಂತ್ರ್ಯ ಹೋರಾಟಗಾರ ಹೆಚ್.ಎಸ್ ದೊರೆಸ್ವಾಮಿ ಭಾಗವಹಿಸಿದ್ದರು.
Share :
1/1
Featured Picture Galleries