ದೇವರ ದಾಸಿಮಯ್ಯ ಜಯಂತಿ
ಮಾ.25ರಂದು ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಆದ್ಯ ವಚನಕಾರ, ದೇವರ ದಾಸಿಮಯ್ಯ ಜಯಂತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ದೇವರ ದಾಸಿಮಯ್ಯ ಜಯಂತಿ ಕಾರ್ಯಕ್ರಮ ಉದ್ಘಾಟನೆ : ಮಾ.25ರಂದು ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಆದ್ಯ ವಚನಕಾರ, ದೇವರ ದಾಸಿಮಯ್ಯ ಜಯಂತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಮುಖ್ಯ ಅತಿಥಿಗಳಾಗಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವೆ ಉಮಾಶ್ರೀ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ದೇವರ ದಾಸಿಮಯ್ಯ ಆದ್ಯ ವಚನಕಾರ ಅಲ್ಲ, ಅದು ಜೇಡರ ದಾಸಿಮಯ್ಯ ಎಂದು ಹೇಳಿ ಸರಕಾರದ ತಪ್ಪನ್ನು ಮನವರಿಕೆ ಮಾಡಲು ಹೊರಟ ಹಿರಿಯ ಸಂಶೋಧಕ ಡಾ.ಚಿದಾನಂದ ಮೂರ್ತಿ ಅವರನ್ನು ಪೊಲೀಸರು ವಶಕ್ಕೆ ಪಡೆದು ನಂತರ ಬಿಡುಗಡೆ ಮಾಡಿದರು.
Share :
ಚಿದಾನಂದ ಮೂರ್ತಿ ಅವರನ್ನು ವಶಕ್ಕೆ ಪಡೆದ ವಿಧಾನಸೌಧ ಪೊಲೀಸರು....
Share :
ಚಿದಾನಂದ ಮೂರ್ತಿ ಅವರನ್ನು ವಶಕ್ಕೆ ಪಡೆಯಲು ಮುಂದಾದ ಪೊಲೀಸ್ ಅಧಿಕಾರಿಗಳು....
Share :
1/3
Featured Picture Galleries