ರಾಜ್ಯಪಾಲರನ್ನು ಭೇಟಿ ಮಾಡಿದ ಬಿಜೆಪಿ ಮುಖಂಡರು
ಲೋಕಾಯುಕ್ತ ಭ್ರಷ್ಟಾಚಾರ ಪ್ರಕರಣದ ಕುರಿತು ಬಿಜೆಪಿ ಮುಖಂಡರು ರಾಜ್ಯಪಾಲರನ್ನು ಭೇಟಿ ಮಾಡಿದರು.
ಲೋಕಾಯುಕ್ತರ ರಾಜೀನಾಮೆಗೆ ಬಿಜೆಪಿ ಮನವಿ : ಲೋಕಾಯುಕ್ತದಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಆರೋಪದ ಕುರಿತು ಲೋಕಾಯುಕ್ತ ನ್ಯಾ. ವೈ.ಭಾಸ್ಕರ್ ರಾವ್ ರಾಜೀನಾಮೆಗೆ ಪಟ್ಟು ಹಿಡಿದಿರುವ ಬಿಜೆಪಿ, ಗುರುವಾರ, ಜು.೨ ರಂದು ರಾಜ್ಯಪಾಲ ವಜುಭಾಯಿ ವಾಲ ಅವರನ್ನು ಬಿಜೆಪಿ ಮುಖಂಡರು ಭೇಟಿ ಮಾಡಿ, ರಾಜೀನಾಮೆ ಪಡೆಯಬೇಕೆಂದು ಮನವಿ ಮಾಡಿದರು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಪಿ.ಸಿ ಮೋಹನ್, ವಿಜಯ್ ಕುಮಾರ್, ಸುಬ್ಬಣ್ಣ ಮತ್ತು ಮಾಳವಿಕ ಹಾಜರಿದ್ದರು.
Share :
ಲೋಕಾಯುಕ್ತ ಭ್ರಷ್ಟಾಚಾರ ಪ್ರಕರಣದ ಕುರಿತು ಬಿಜೆಪಿ ಮುಖಂಡರು ರಾಜ್ಯಪಾಲರನ್ನು ಭೇಟಿ ಮಾಡಿದರು.
Share :
ಲೋಕಾಯುಕ್ತ ಭ್ರಷ್ಟಾಚಾರ ಪ್ರಕರಣದ ಕುರಿತು ಬಿಜೆಪಿ ಮುಖಂಡರು ರಾಜ್ಯಪಾಲರನ್ನು ಭೇಟಿ ಮಾಡಿದರು.
Share :
ಲೋಕಾಯುಕ್ತ ಭ್ರಷ್ಟಾಚಾರ ಪ್ರಕರಣದ ಕುರಿತು ಬಿಜೆಪಿ ಮುಖಂಡರು ರಾಜ್ಯಪಾಲರನ್ನು ಭೇಟಿ ಮಾಡಿದರು.
Share :
1/4
Featured Picture Galleries