ಬಿಜೆಪಿ ರಾಜ್ಯ ಅಧ್ಯಕ್ಷರ ಬಿಜೆಪಿ ಮಹಾಸಂಪರ್ಕ ಅಭಿಯಾನದ ಉದ್ಘಾಟನೆ.
ಬಿಜೆಪಿ ಮಹಾಸಂಪರ್ಕ ಅಭಿಯಾನ : ಬಿಜೆಪಿ ರಾಜ್ಯ ಅಧ್ಯಕ್ಷರ ಬಿಜೆಪಿ ಮಹಾಸಂಪರ್ಕ ಅಭಿಯಾನದ ಉದ್ಘಾಟನೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಭಾನುವಾರ ಜು.5 ರಂದು ನಡೆಯಿತು. ಕಾರ್ಯಕ್ರಮವನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಉದ್ಘಾಟಿಸಿದರು. ಈ ಸಮಯದಲ್ಲಿ ಕೇಂದ್ರ ಸಚಿವರಾದ ಅನಂತ ಕುಮಾರ್, ಸದಾನಂದ ಗೌಡ, ರಾಜ್ಯ ಬಿಜೆಪಿ ನಾಯಕ ಯಡಿಯೂರಪ್ಪ ಹಾಗು ಇತರರು ಹಾಜರಿದ್ದರು.