ನಮ್ ನಮ್ಮಲ್ಲೇ ಯಾಕೆ ವಿವಾದ, ಬಿಟ್ಬಿಡಿ.. : ಮಹದಾಯಿ ಜಲ ವಿವಾದ ಕುರಿತಂತೆ ಚರ್ಚೆ ನಡೆಸಲು ಭಾನುವಾರ, ಆ. 23 ರಂದು ವಿಧಾನಮಂಡಲದ ಉಭಯ ಸದನದ ಮುಖಂಡರು, ಲೋಕಸಭೆ ಮತ್ತು ರಾಜ್ಯಸಭೆ ಸದಸ್ಯರು ಮತ್ತು ಸಂಬಂಧಪಟ್ಟ ಶಾಸಕರ ಸಭೆ ನಡೆಯಿತು.
ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಜೆಪಿ ಮುಖಂಡರಾದ ಬಿ.ಎಸ್.ಯಡಿಯೂರಪ್ಪ, ಶೋಭಾ ಕರಂದ್ಲಾಜೆ ಮುಂತಾದವರು ಭಾಗವಹಿಸಿದ್ದರು.