ಹಾಡಾಯಿತು ಹಕ್ಕಿ ಕವನ ಸಂಕಲನ ಬಿಡುಗಡೆ
ಹಾಡಾಯಿತು ಹಕ್ಕಿ ಕವನ ಸಂಕಲನ ಬಿಡುಗಡೆ
ಹಾಡಾಯಿತು ಹಕ್ಕಿ ಕವನ ಸಂಕಲನ ಬಿಡುಗಡೆ : ಒಪ್ಪಣ್ಣ ನೆರೆಕರೆ ಪ್ರತಿಷ್ಠಾನವು ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಸೋಮವಾರ, ಫೆ.೨೨ ರಂದು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ರಘು ಮುಳಿಯರ ‘ಹಾಡಾಯಿತು ಹಕ್ಕಿ’ ಕವನ ಸಂಕಲನ ಬಿಡುಗಡೆ ಗೊಳಿಸಲಾಯಿತು. ಕರ್ನಾಟಕ ಸಾಂಸ್ಕೃತಿಕ ಕಲಾ ಪ್ರತಿಷ್ಠಾನದ ಎಸ್.ಎನ್. ಪಂಜಾಜೆ, ಒಪ್ಪಣ್ಣ ನೆರೆಕರೆ ಪ್ರತಿಷ್ಠಾನದ ಟ್ರಸ್ಟಿ ತೆಕ್ಕುಂಜ ಕುಮಾರಸ್ವಾಮಿ, ಅಧ್ಯಕ್ಷ ಶ್ರೀಕೃಷ್ಣ ಶರ್ಮ ಹಳೆಮನೆ, ವಿದ್ವಾಂಸ ಡಾ. ಕಬ್ಬಿನಾಲೆ ವಸಂತ ಭಾರದ್ವಾಜ, ಲೇಖಕ ಕೊರ್ಗಿ ಶಂಕರನಾರಾಯಣ ಉಪಾಧ್ಯಾಯ ಮತ್ತು ಕೃತಿಕಾರ ರಘು ಮುಳಿಯ ಹಾಜರಿದ್ದರು.
Share :
ಹಾಡಾಯಿತು ಹಕ್ಕಿ ಕವನ ಸಂಕಲನ ಬಿಡುಗಡೆ
Share :
ಹಾಡಾಯಿತು ಹಕ್ಕಿ ಕವನ ಸಂಕಲನ ಬಿಡುಗಡೆ
Share :
1/3
Featured Picture Galleries