ಪ್ರಗತಿ ಪರಿಶೀಲನಾ ಸಭೆ ಮುಂದೂಡಿಕೆ
ಬೆಂಗಳೂರು ನಗರ ಜಿಲ್ಲಾ ಪಂಚಾಯತಿ ವತಿಯಿಂದ ಬೆಂಗಳೂರು ಅಭಿವೃದ್ಧಿ ಮತ್ತು ನಗರ ಯೋಜನಾ ಸಚಿವರ ಹಾಗೂ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಕರೆಯಲಾಗಿದ್ದ ತ್ರೈಮಾಸಿಕ ಕೆಡಿಸಿ ಪ್ರಗತಿ ಪರಿಶೀಲನಾ ಸಭೆಯನ್ನು ಮುಂದೂಡಲಾಗಿರುವ ಬಗ್ಗೆ ಸುದ್ದಿಗೋಷ್ಠಿ
ಪ್ರಗತಿ ಪರಿಶೀಲನಾ ಸಭೆ ಮುಂದೂಡಿಕೆ : ಬೆಂಗಳೂರು ನಗರ ಜಿಲ್ಲಾ ಪಂಚಾಯತಿ ವತಿಯಿಂದ ಬೆಂಗಳೂರು ಅಭಿವೃದ್ಧಿ ಮತ್ತು ನಗರ ಯೋಜನಾ ಸಚಿವರ ಹಾಗೂ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಕರೆಯಲಾಗಿದ್ದ ತ್ರೈಮಾಸಿಕ ಕೆ.ಡಿ.ಸಿ ಪ್ರಗತಿ ಪರಿಶೀಲನಾ ಸಭೆಯನ್ನು ಮುಂದೂಡಲಾಗಿರುವ ಬಗ್ಗೆ ಸುದ್ದಿಗೋಷ್ಠಿ ನಡೆಸಲಾಯಿತು. ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಂಜುಶ್ರೀ, ಜಿಲ್ಲಾಧಿಕಾರಿ ವಿ.ಶಂಕರ್, ಮಾಜಿ ಸಚಿವ ಕೆ.ಜೆ.ಜಾರ್ಜ್ ಮೊದಲಾದವರು ಉಪಸ್ಥಿತರಿದ್ದರು.
Share :
1/1
Featured Picture Galleries