ಕರ್ನಾಟಕ ರಕ್ಷಣಾ ವೇದಿಕೆ ಪ್ರತಿಭಟನೆ
ಬಿಬಿಎಂಪಿ ಸಹಾಯವಾಣಿಯಲ್ಲಿ ಹಿಂದಿ, ತೆಲಗು, ತಮಿಳು,ಮಲಯಾಳಂ ಭಾಷೆಗಳಲ್ಲಿ ಸೇವೆ ಸಲ್ಲಿಸಲು ತೆಗೆದುಕೊಂಡಿರುವ ತೀರ್ಮಾನವನ್ನು ತಕ್ಷಣ ರದ್ದು ಮಾಡುವಂತೆ ಒತ್ತಾಯಿಸಿ, ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಬಿಬಿಎಂಪಿ ಪ್ರಧಾನ ಕಛೇರಿ ಎದುರು ಪ್ರತಿಭಟ
ಕರವೇ ಪ್ರತಿಭಟನೆ : ಬಿಬಿಎಂಪಿ ಸಹಾಯವಾಣಿಯಲ್ಲಿ ಹಿಂದಿ, ತೆಲಗು, ತಮಿಳು,ಮಲಯಾಳಂ ಭಾಷೆಗಳಲ್ಲಿ ಸೇವೆ ಸಲ್ಲಿಸಲು ತೆಗೆದುಕೊಂಡಿರುವ ತೀರ್ಮಾನವನ್ನು ತಕ್ಷಣ ರದ್ದು ಮಾಡುವಂತೆ ಒತ್ತಾಯಿಸಿ, ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಬಿಬಿಎಂಪಿ ಪ್ರಧಾನ ಕಛೇರಿ ಎದುರು ಪ್ರತಿಭಟನೆ ನಡೆಸಲಾಯಿತು. ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ.ನಾರಾಯಣ ಗೌಡ ಪ್ರತಿಭಟನೆ ನೇತೃತ್ವ ವಹಿಸಿದ್ದರು.
Share :
1/1
Featured Picture Galleries