ಡಾ.ಬಾಬುಜಗಜೀವನರಾಮ್ ರವರ 30ನೇ ಪುಣ್ಯಸ್ಮರಣೆ
ದಿ.ಉಪಪ್ರಧಾನಿ ಡಾ.ಬಾಬುಜಗಜೀವನರಾಮ್ ರವರ 30ನೇ ಪುಣ್ಯಸ್ಮರಣೆ
ಪುಷ್ಪ ನಮನ : ದಿ.ಉಪಪ್ರಧಾನಿ ಡಾ.ಬಾಬುಜಗಜೀವನರಾಮ್ ರವರ 30ನೇ ಪುಣ್ಯಸ್ಮರಣೆ ಅಂಗವಾಗಿ ವಿಧಾನಸೌಧದ ಮುಂಭಾಗದಲ್ಲಿರುವ ಡಾ. ಬಾಬು ಜಗಜೀವನರಾಮ್ ಅವರ ಪ್ರತಿಮೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪುಷ್ಪನಮನ ಸಲ್ಲಿಸಿದರು. ಲೋಕೋಪಯೋಗಿ ಸಚಿವ ಡಾ. ಎಚ್.ಸಿ ಮಹದೇವಪ್ಪ, ಸಮಾಜ ಕಲ್ಯಾಣ ಸಚಿವ ಎಚ್. ಆಂಜನೇಯ, ಮಾಜಿ ಸಚಿವ ಹಾಗೂ ಕಾಂಗ್ರೆಸ್ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
Share :
1/1
Featured Picture Galleries