ಸನ್ಮಾನ ಸಮಾರಂಭ
ಕರ್ನಾಟಕ ಸಮತಾ ಸೈನಿಕ ದಳದ ವತಿಯಿಂದ ಬಾಬಾ ಸಾಹೇಬ್ ಅಂಬೇಡ್ಕರ್ ಅವರ 125ನೇ ಜಯಂತೋತ್ಸವ ಹಾಗೂ ಸ್ಲಂ ಜನರಿಗೆ ಮನೆ ಹಂಚಿಕೆ ಪತ್ರ ವಿತರಣೆ
ಸನ್ಮಾನ ಸಮಾರಂಭ : ಕರ್ನಾಟಕ ಸಮತಾ ಸೈನಿಕ ದಳದ ವತಿಯಿಂದ ಬಾಬಾ ಸಾಹೇಬ್ ಅಂಬೇಡ್ಕರ್ ಅವರ 125ನೇ ಜಯಂತೋತ್ಸವ ಹಾಗೂ ಸ್ಲಂ ಜನರಿಗೆ ಮನೆ ಹಂಚಿಕೆ ಪತ್ರ ವಿತರಣೆ ಹಾಗೂ ಪೌರ ಕಾರ್ಮಿಕರ ಶಾಖೆಗಳ ಉದ್ಘಾಟನಾ ಕಾರ್ಯಕ್ರಮ ಫ್ರೀಡಂ ಪಾರ್ಕ್ ಮಾಹಿತಿ ಮೊಗಸಾಲೆಯಲ್ಲಿ ನಡೆಯಿತು. ಸಚಿವ ಹೆಚ್.ಆಂಜನೇಯ, ಶಾಸಕ ಮುನಿರತ್ನ ಮೊದಲಾದವರು ಉಪಸ್ಥಿತರಿದ್ದರು.
Share :
1/1
Featured Picture Galleries