ಬಿಜೆಪಿಯಿಂದ ಕಿರು ಹೊತ್ತ್ತಿಗೆ ಬಿಡುಗಡೆ
ಬೆಂಗಳೂರಿನ ಗೋಲ್ಡ್ ಪಿಂಚ್ ಹೋಟೆಲ್ ನಲ್ಲಿ ಬಿಜೆಪಿ ನಾಯಕರು, ಇದು ಜನಪರ ಸರ್ಕಾರವಲ್ಲ, ಜನ ವಿರೋಧಿ ಸರ್ಕಾರ ಎಂಬ ಕಿರು ಹೊತ್ತಿಗೆಯನ್ನು ಸುದ್ದಿಗೋಷ್ಠಿಯಲ್ಲಿ ಬಿಡುಗಡೆ ಮಾಡಿದರು.
ಕಿರು ಹೊತ್ತಿಗೆ ಬಿಡುಗಡೆ : ಬೆಂಗಳೂರಿನ ಗೋಲ್ಡ್ ಪಿಂಚ್ ಹೋಟೆಲ್ ನಲ್ಲಿ ಬಿಜೆಪಿ ನಾಯಕರು, ಇದು ಜನಪರ ಸರ್ಕಾರವಲ್ಲ, ಜನ ವಿರೋಧಿ ಸರ್ಕಾರ ಎಂಬ ಕಿರು ಹೊತ್ತಿಗೆಯನ್ನು ಸುದ್ದಿಗೋಷ್ಠಿಯಲ್ಲಿ ಬಿಡುಗಡೆ ಮಾಡಿದರು. ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಮಾಜಿ ಸಚಿವ ಆರ್. ಅಶೋಕ್, ಶಾಸಕರಾದ ಅಶ್ವತ್ಥ ನಾರಾಯಣ, ಸುನೀಲ್ ಕುಮಾರ್, ವಿಜಯ್ ಕುಮಾರ್, ಅಮರನಾಥ ಪಾಟೀಲ್ ಉಪಸ್ಥಿತರಿದ್ದರು.
Share :
1/1
Featured Picture Galleries