ಕನ್ನಡ ಒಕ್ಕೂಟದ ಪ್ರತಿಭಟನೆ
ಪರಭಾಷೆ ಚಿತ್ರಗಳ ಹಾವಳಿಯಿಂದ ಕನ್ನಡ ಸಿನಿಮಾಕ್ಕೆ ಭಾರಿ ಪೆಟ್ಟು ಬಿದ್ದಾಂತಾಗಿದೆ ಎಂದು ಆರೋಪಿಸಿ ಕನ್ನಡ ಒಕ್ಕೂಟ ಕಾರ್ಯಕರ್ತರು ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.
ಕನ್ನಡ ಒಕ್ಕೂಟದ ಪ್ರತಿಭಟನೆ : ಪರಭಾಷೆ ಚಿತ್ರಗಳ ಹಾವಳಿಯಿಂದ ಕನ್ನಡ ಸಿನಿಮಾಕ್ಕೆ ಭಾರಿ ಪೆಟ್ಟು ಬಿದ್ದಾಂತಾಗಿದೆ ಎಂದು ಆರೋಪಿಸಿ ಕನ್ನಡ ಒಕ್ಕೂಟ ಕಾರ್ಯಕರ್ತರು ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು. ಈ ವೇಳೆ ಪ್ರತಿಭಟನಾಕಾರರು ಪರಭಾಷೆ ಚಿತ್ರದ ರೀಲ್ಗಳನ್ನು ಸುಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Share :
1/1
Featured Picture Galleries