ಕಾರ್ಮಿಕ ಸಂಘಟನೆಗಳ ಮುಖಂಡರೊಂದಿಗೆ ಸಂಧಾನ ಸಭೆ
ಶಾಂತಿನಗರದಲ್ಲಿರುವ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನೌಕರರ ಮುಷ್ಕರ ವಾಪಸಾತಿ ಸಂಬಂಧ ಕಾರ್ಮಿಕ ಸಂಘಟನೆಗಳ ಮುಖಂಡರೊಂದಿಗೆ ಸುದೀರ್ಘ ಚರ್ಚೆ ನಡೆಸಿದರು.
ಸಂಧಾನ ಸಭೆ : ಶಾಂತಿನಗರದಲ್ಲಿರುವ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನೌಕರರ ಮುಷ್ಕರ ವಾಪಸಾತಿ ಸಂಬಂಧ ಕಾರ್ಮಿಕ ಸಂಘಟನೆಗಳ ಮುಖಂಡರೊಂದಿಗೆ ಸುದೀರ್ಘ ಚರ್ಚೆ ನಡೆಸಿದರು. ಸಂಧಾನ ಸಭೆಯಲ್ಲಿ ಸಾರಿಗೆ ಸಂಸ್ಥೆಯ ಎಂ.ಡಿ ರಾಜೇಂದ್ರ ಕಟಾರಿಯಾ, ಬಿಎಂಟಿಸಿ ಎಂ.ಡಿ ಏಕರೂಪ್ ಕೌರ್, ಬಿಎಂಟಿಸಿ ಉಪಾಧ್ಯಕ್ಷ ಆರಾಧ್ಯ, ಕಾರ್ಮಿಕ ಮುಖಂಡರಾದ ಪ್ರೊ. ಕೆ.ಎಸ್ ಶರ್ಮ ಮೊದಲಾದವರು ಉಪಸ್ಥಿತರಿದ್ದರು.
Share :
1/1
Featured Picture Galleries