ಕರವೇ ನಾಯಕತ್ವ ತರಬೇತಿ ಸಭೆ
ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ರಾಜ್ಯ ಕಾರ್ಯಕಾರಿಣಿ ಸಭೆ ಹಾಗೂ ನಾಯಕತ್ವ ತರಬೇತಿ ಸಭೆ ನಡೆಯಿತು.
ನಾಯಕತ್ವ ತರಬೇತಿ ಸಭೆ : ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ರಾಜ್ಯ ಕಾರ್ಯಕಾರಿಣಿ ಸಭೆ ಹಾಗೂ ನಾಯಕತ್ವ ತರಬೇತಿ ಸಭೆ ನಡೆಯಿತು. ಟಿ.ಎ.ನಾರಾಯಣ ಗೌಡ, ಡಾ.ಬರಗೂರು ರಾಮಚಂದ್ರಪ್ಪ, ಜ್ನಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಾ. ಚಂದ್ರಶೇಖರ ಕಂಬಾರ ಮೊದಲಾದವರು ಉಪಸ್ಥಿತರಿದ್ದರು.
Share :
1/1
Featured Picture Galleries