ಬೆಂಗಳೂರಿನಲ್ಲಿ ಮಳೆ ಅವಾಂತರ
ಉದ್ಯಾನ ನಗರಿ ಬೆಂಗಳೂರಿನಲ್ಲಿ ಸುರಿದ ಭಾರಿ ಜಡಿ ಮಳೆಗೆ ಜನತೆ ತತ್ತರ
ಟ್ರಾಫಿಕ್ ಜಾಮ್ : ಉದ್ಯಾನ ನಗರಿ ಬೆಂಗಳೂರಿನಲ್ಲಿ ಸುರಿದ ಭಾರಿ ಜಡಿ ಮಳೆಗೆ ನಗರದಲ್ಲಿ ೧೦ಕ್ಕೂ ಹೆಚ್ಚು ಮರಗಳು ಧರೆಗುರುಳಿವೆ. ಹಲವೆಡೆ ಚರಂಡಿ ನೀರು ರಸ್ತೆಗೆ ಹರಿದ ಪರಿಣಾಮ ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಯಿತು.
Share :
ಧರಾಶಾಹಿಯಾದ ಮರಗಳು
Share :
1/2
Featured Picture Galleries