ಗಣೇಶಚತುರ್ಥಿ
ಗಣೇಶಚತುರ್ಥಿಯ ನಿಮಿತ್ತ ಶ್ರೀರಾಮಚಂದ್ರಾಪುರಮಠದ ಬೆಂಗಳೂರಿನ ಶಾಖಾಮಠದಲ್ಲಿ ಗೋ-ಗಣಪತಿ ಮೂಲಕ ವಿಶೇಷ ಗೋಜಾಗೃತಿ ಸಂದೇಶ ನಿಡಲಾಯಿತು.
ಗೋ-ಗಣೇಶ-ಗೋಜಾಗೃತಿ : ಗಣೇಶಚತುರ್ಥಿಯ ನಿಮಿತ್ತ ಶ್ರೀರಾಮಚಂದ್ರಾಪುರಮಠದ ಬೆಂಗಳೂರಿನ ಶಾಖಾಮಠದಲ್ಲಿ ಗೋ-ಗಣಪತಿ ಮೂಲಕ ವಿಶೇಷ ಗೋಜಾಗೃತಿ ಸಂದೇಶ ನಿಡಲಾಯಿತು. ಸಂಪೂರ್ಣವಾಗಿ ಗೋಮಯವನ್ನು ಮಾತ್ರ ಬಳಸಿ, ನೈಸರ್ಗಿಕವಾದ ಕೇಸರಿ, ಸುಣ್ಣ ಹಾಗೂ ಶುದ್ಧ ಅರಿಸಿಣ - ಕುಂಕುಮ ಮುಂತಾದ ಬಣ್ಣಗಳನ್ನು ಮಾತ್ರ ಉಪಯೋಗಿಸಿದ ಗಣಪತಿಯನ್ನು ಪೂಜಿಸುವ ಮೂಲಕ ಶ್ರೀರಾಮಚಂದ್ರಾಪುರಮಠವು ಗೋಜಾಗೃತಿ ಹಾಗೂ ಪರಿಸರಪ್ರಜ್ಞೆಯ ಸಂದೇಶವನ್ನು ನಾಡಿಗೆ ನೀಡಿತು.
Share :
1/1
Featured Picture Galleries