ಮಂಗಲ ಗೋಯಾತ್ರಾ ಸಭೆ
ಬೆಂಗಳೂರಿನ ಶ್ರೀ ಭಾರತೀ ವಿದ್ಯಾಲಯದ ಆವರಣದಲ್ಲಿ ನಡೆದ ಮಂಗಲ ಗೋಯಾತ್ರಾ ಸಭೆ.
ಮಂಗಲ ಗೋಯಾತ್ರಾ ಸಭೆ : ಬೆಂಗಳೂರಿನ ವಿಜಯನಗರದ ಶ್ರೀ ಭಾರತೀ ವಿದ್ಯಾಲಯದ ಆವರಣದಲ್ಲಿ ಬುಧವಾರ, ನ. 9 ರಂದು ನಡೆದ ಮಂಗಲ ಗೋಯಾತ್ರೆಯ ಅಂಗವಾಗಿ ವಿಧ್ಯಾರ್ಥಿಗಳಿಗೆ ಮಾಹಿತಿ ಸಭೆ ನಡೆಯಿತು. ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರು ವಿದ್ಯಾರ್ಥಿಗಳಿಗೆ ಭಾರತೀಯ ಗೋವಂಶದ ಮಹತ್ವವನ್ನು ವಿವರಿಸಿ ವಿದ್ಯಾರ್ಥಿಗಳಿಗೆ ಗೋಸಂರಕ್ಷಣೆಯಲ್ಲಿ ಪಾಲ್ಗೊಳ್ಳುವಂತೆ ಕರೆ ನೀಡಿದರು. ಸುಮಾರು 950ಕ್ಕೂ ಅಧಿಕ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
Share :
ಮಂಗಲ ಗೋಯಾತ್ರಾ ಸಭೆಯಲ್ಲಿ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರು
Share :
1/2
Featured Picture Galleries